ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್
ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ
ಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚ
ಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ
1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ
30 ಸಾವಿರ ಪಡೆಯುವಾಗ ಬಲೆಗೆ
ಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ
ಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರವೀಂದ್ರ

Spread the love

Related post

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR ಮೈಸೂರು,ನ28,Tv10 ಕನ್ನಡ ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು…
ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ…

Leave a Reply

Your email address will not be published. Required fields are marked *