ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರು,ಡಿ2,Tv10 ಕನ್ನಡ

ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಮುಖಂಡ ಜೋಗಿ ಮಂಜು, ನಿರೂಪಕ ಅಜಯ್ ಶಾಸ್ತ್ರಿ, ಎಸ್ ಬಿ ರಾಮು,ಎಸ್ ಎನ್ ರಾಜೇಶ್, ಕಡಕೋಳ ಆರೋಗ್ಯ ಅಧಿಕಾರಿ ಮಂಜುನಾಥ್, ಸಚಿನ್ ನಾಯಕ್, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…
ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR ಮೈಸೂರು,ನ28,Tv10 ಕನ್ನಡ ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು…
ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ…

Leave a Reply

Your email address will not be published. Required fields are marked *