ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರು,ಡಿ2,Tv10 ಕನ್ನಡ

ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಮುಖಂಡ ಜೋಗಿ ಮಂಜು, ನಿರೂಪಕ ಅಜಯ್ ಶಾಸ್ತ್ರಿ, ಎಸ್ ಬಿ ರಾಮು,ಎಸ್ ಎನ್ ರಾಜೇಶ್, ಕಡಕೋಳ ಆರೋಗ್ಯ ಅಧಿಕಾರಿ ಮಂಜುನಾಥ್, ಸಚಿನ್ ನಾಯಕ್, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *