ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರು,ಡಿ2,Tv10 ಕನ್ನಡ

ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಮುಖಂಡ ಜೋಗಿ ಮಂಜು, ನಿರೂಪಕ ಅಜಯ್ ಶಾಸ್ತ್ರಿ, ಎಸ್ ಬಿ ರಾಮು,ಎಸ್ ಎನ್ ರಾಜೇಶ್, ಕಡಕೋಳ ಆರೋಗ್ಯ ಅಧಿಕಾರಿ ಮಂಜುನಾಥ್, ಸಚಿನ್ ನಾಯಕ್, ಅಮಿತ್ ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *