ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

“ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಒಟ್ಟಿಗೆ ದೊರಕಿದಾಗ ಮಾತ್ರ ಸಮಗ್ರ ಬೆಳವಣಿಗೆ ಸಾಧ್ಯ,” ಎಂದು ಸಿ.ಆರ್ . ದಿನೇಶ್ ಹೇಳಿದರು. ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನೆಯ ಅಡಿಯಲ್ಲಿ “ಪೋಶನ್ ಬಿ – ಪಡಾಯಿ ಬಿ” ಕಾರ್ಯಕ್ರಮದ ಅಡಿಯಲ್ಲಿ ನಂಜನಗೂಡು ವಿಭಾಗದ ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಕೆ.ಎಸ್. ಭವ್ಯಶ್ರೀ ರವರು ಮಾತನಾಡಿ ಮಕ್ಕಳಲ್ಲಿ ಪೌಷ್ಟಿಕತೆ ಮತ್ತು ಕಲಿಕೆಯ ಗುಣಮಟ್ಟವನ್ನು ಏರಿಕೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಈ ಕಾರ್ಯಗಾರದ ಮೂಲಕ ಹೆಚ್ಚು ತರಬೇತಿಯನ್ನು ಪಡೆದುಕೊಂಡು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕಾರ್ಯವನ್ನು ನಿರ್ವಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಎಂ. ಶಿವಕುಮಾರ್, ಮೇಲ್ವಿಚಾರಕರಾದ ಹೇಮ ಕುಮಾರಿ, ಸವಿತಾ ಕುಮಾರಿ, ಶೈಲಾ ,ಸುಶೀಲ ಉಪಸ್ಥಿತರಿದ್ದರು.

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *