ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ…

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ…

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ…

ಮೈಸೂರು,ಡಿ8,Tv10 ಕನ್ನಡ

ಮನಿಲಾಂಡ್ರಿಂಗ್ ಗೆ ನಿಮ್ಮ ಖಾತೆ ಬಳಕೆ ಆಗಿದೆ.ನಿಮ್ಮ ಮೊಬೈಲ್ ಸಂಖ್ಯೆಯಿಂದ ಅಶ್ಲೀಲ ವಿಡಿಯೋ,ಕಾನೂನು ಬಾಹಿರ ಜಾಹೀರಾತು ಹಾಗೂ ಬೆದರಿಕೆ ಕರೆಗಳನ್ನ ಮಾಡಿ ಮುಂಬೈ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ನಿಮ್ಮ ಖಾತೆಯಿಂದ 2 ಕೋಟಿ ಹಣ ಚಲಾವಣೆ ಆಗಿದೆ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ನಿಮ್ಮ ಹಾಗೂ ನಿಮ್ಮ ಪತ್ನಿಯನ್ನ ಅರೆಸ್ಟ್ ಮಾಡುವುದಾಗಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿ 82.10 ಲಕ್ಷ ಲಪಟಾಯಿಸಿದ ಪ್ರಕರಣ ಮೈಸೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ರಾಜೀವ್ ಎಂಬುವರೇ ಹಣ ಕಳೆದುಕೊಂಡವರು.ನವೆಂಬರ್ 1 ರಂದು ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಟೆಲಿಕಾಂ ರೆಗ್ಯಲೇಷನ್ ಆಫ್ ಇಂಡಿಯಾ,ನೋಟಿಫಿಕೇಷನ್ ಡಿಪಾರ್ಟ್ ಮೆಂಟ್ ನವದೆಹಲಿ ಯ ಪಿಆರ್ ಓ ಎಂದು ಪರಿಚರಿಸಿಕೊಂಡು ನಿಮ್ಮ ಹೆಸರಿನ ಸಿಮ್ ಒಂದು ಅಕ್ರಮ ಕೃತ್ಯಗಳಿಗೆ ಆಕ್ಟಿವ್ ಆಗಿದೆ ಎಂದು ಬೆದರಿಸಿ ಭಾಂದ್ರಾ ಪೊಲೀಸ್ ಠಾಣೆಗೆ ಫೋನ್ ಮಾಡುವಂತೆ ಸೂಚನೆ ನೀಡಿದ್ದಾನೆ.ವಂಚಕನ ಮಾತನ್ನ ನಂಬಿದ ರಾಜೀವ್ ರವರು ಫೋನ್ ಮಾಡಿದಾಗ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿ ಸಮವಸ್ತ್ರ ಧರಿಸಿ ಹಿಂದೆ ಎಸಿಬಿ ಲೋಗೋ ಕಾಣಿಸುವಂತೆ ಕುಳಿತು ಬೆದರಿಸಿ ನಿಮ್ಮ ಆಸ್ತಿ ಪರಿಶೀಲನೆ ಮಾಡಬೇಕೆಂದು ತಿಳಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡು ವಿವಿದ ಬ್ಯಾಂಕ್ ಗಳಿಂದ 82.10 ಲಕ್ಷ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.ವಂಚನೆಗೆ ಒಳಗಾದ ವೈದ್ಯ ರಾಜೀವ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *