ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಮೈಸೂರು,ಡಿ9,Tv10 ಕನ್ನಡ

25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವುದಾಗ ನಂಬಿಸಿದ ಮೈಸೂರು ಉದ್ಯಮಿಯೊಬ್ಬರು ಚತ್ತಿಸ್ ಘಟರ್ ಉದ್ಯಮಿಗೆ 3,29,61,250/- ರೂ ವಂಚಿಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರುನ ಡಿ.ಸುಬ್ಬಯ್ಯ ರಸ್ತೆಯ TR group impex,import and export ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ವಿನಯ್ ಎಂಬುವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಚತ್ತಿಸ್ ಘರ್ ನ ರಾಯ್ ಪುರದ ಉದ್ಯಮಿ ಅಮಿತ್ ಕುಮಾರ್ ರಕೇಚಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

25 ಜನವರಿ 2023 ರಂದು ಅಮಿತ್ ಕುಮಾರ್ ರಕೇಚಾ ರವರು ಮೈಸೂರಿನ ಉದ್ಯಮಿ ವಿನಯ್ ಜೊತೆ 25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವಂತೆ 3,29,61,250/- ರೂ ಹಣವನ್ನ RTGS ಮೂಲಕ ಪಾವತಿಸಿದ್ದಾರೆ.ಒಂದು ವಾರದಲ್ಲಿ ಸಕ್ಕರೆ ಸರಬರಾಜು ಮಾಡುವುದಾಗಿ ಇಬ್ಬರ ನಡುವೆ ಒಪ್ಪಂದವಾಗಿದೆ.ಇದಯವರೆಗೆ ಒಂದು ಕೆಜಿ ಸಕ್ಕರೆ ಸಹ ಸರಬರಾಜು ಮಾಡಿಲ್ಲ.ಈ ಬಗ್ಗೆ ನಿರಂತರವಾಗಿ ಮನವಿ ಮಾಡಿದರೂ ವಿನಯ್ ರವರಿಂದ ಯಾವುದೇ ಸೂಕ್ತ ಉತ್ತರವಿಲ್ಲ.ತಮಗೆ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಮೋಸ ಮಾಡಿದ ವಿನಯ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಅಮಿತ್ ಕುಮಾರ್ ರಕೇಚಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *