ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಮೈಸೂರು,ಡಿ9,Tv10 ಕನ್ನಡ

25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವುದಾಗ ನಂಬಿಸಿದ ಮೈಸೂರು ಉದ್ಯಮಿಯೊಬ್ಬರು ಚತ್ತಿಸ್ ಘಟರ್ ಉದ್ಯಮಿಗೆ 3,29,61,250/- ರೂ ವಂಚಿಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರುನ ಡಿ.ಸುಬ್ಬಯ್ಯ ರಸ್ತೆಯ TR group impex,import and export ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ವಿನಯ್ ಎಂಬುವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಚತ್ತಿಸ್ ಘರ್ ನ ರಾಯ್ ಪುರದ ಉದ್ಯಮಿ ಅಮಿತ್ ಕುಮಾರ್ ರಕೇಚಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

25 ಜನವರಿ 2023 ರಂದು ಅಮಿತ್ ಕುಮಾರ್ ರಕೇಚಾ ರವರು ಮೈಸೂರಿನ ಉದ್ಯಮಿ ವಿನಯ್ ಜೊತೆ 25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವಂತೆ 3,29,61,250/- ರೂ ಹಣವನ್ನ RTGS ಮೂಲಕ ಪಾವತಿಸಿದ್ದಾರೆ.ಒಂದು ವಾರದಲ್ಲಿ ಸಕ್ಕರೆ ಸರಬರಾಜು ಮಾಡುವುದಾಗಿ ಇಬ್ಬರ ನಡುವೆ ಒಪ್ಪಂದವಾಗಿದೆ.ಇದಯವರೆಗೆ ಒಂದು ಕೆಜಿ ಸಕ್ಕರೆ ಸಹ ಸರಬರಾಜು ಮಾಡಿಲ್ಲ.ಈ ಬಗ್ಗೆ ನಿರಂತರವಾಗಿ ಮನವಿ ಮಾಡಿದರೂ ವಿನಯ್ ರವರಿಂದ ಯಾವುದೇ ಸೂಕ್ತ ಉತ್ತರವಿಲ್ಲ.ತಮಗೆ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಮೋಸ ಮಾಡಿದ ವಿನಯ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಅಮಿತ್ ಕುಮಾರ್ ರಕೇಚಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *