ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR…

ಮೈಸೂರು,ಡಿ9,Tv10 ಕನ್ನಡ

25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವುದಾಗ ನಂಬಿಸಿದ ಮೈಸೂರು ಉದ್ಯಮಿಯೊಬ್ಬರು ಚತ್ತಿಸ್ ಘಟರ್ ಉದ್ಯಮಿಗೆ 3,29,61,250/- ರೂ ವಂಚಿಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರುನ ಡಿ.ಸುಬ್ಬಯ್ಯ ರಸ್ತೆಯ TR group impex,import and export ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ವಿನಯ್ ಎಂಬುವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಚತ್ತಿಸ್ ಘರ್ ನ ರಾಯ್ ಪುರದ ಉದ್ಯಮಿ ಅಮಿತ್ ಕುಮಾರ್ ರಕೇಚಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

25 ಜನವರಿ 2023 ರಂದು ಅಮಿತ್ ಕುಮಾರ್ ರಕೇಚಾ ರವರು ಮೈಸೂರಿನ ಉದ್ಯಮಿ ವಿನಯ್ ಜೊತೆ 25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವಂತೆ 3,29,61,250/- ರೂ ಹಣವನ್ನ RTGS ಮೂಲಕ ಪಾವತಿಸಿದ್ದಾರೆ.ಒಂದು ವಾರದಲ್ಲಿ ಸಕ್ಕರೆ ಸರಬರಾಜು ಮಾಡುವುದಾಗಿ ಇಬ್ಬರ ನಡುವೆ ಒಪ್ಪಂದವಾಗಿದೆ.ಇದಯವರೆಗೆ ಒಂದು ಕೆಜಿ ಸಕ್ಕರೆ ಸಹ ಸರಬರಾಜು ಮಾಡಿಲ್ಲ.ಈ ಬಗ್ಗೆ ನಿರಂತರವಾಗಿ ಮನವಿ ಮಾಡಿದರೂ ವಿನಯ್ ರವರಿಂದ ಯಾವುದೇ ಸೂಕ್ತ ಉತ್ತರವಿಲ್ಲ.ತಮಗೆ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಮೋಸ ಮಾಡಿದ ವಿನಯ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಅಮಿತ್ ಕುಮಾರ್ ರಕೇಚಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *