ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್…ಒಂದು ತಿಂಗಳ ಹಿಂದೆ ಉದ್ಯೋಗಿ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದ ಕಾರ್ಖಾನೆ ಮಾಲೀಕ…ಸಂಸ್ಥೆಗೆ 27 ಲಕ್ಷ ವಂಚಿಸಿದ್ದ ಮಹಿಳೆ…

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್…ಒಂದು ತಿಂಗಳ ಹಿಂದೆ ಉದ್ಯೋಗಿ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದ ಕಾರ್ಖಾನೆ ಮಾಲೀಕ…ಸಂಸ್ಥೆಗೆ 27 ಲಕ್ಷ ವಂಚಿಸಿದ್ದ ಮಹಿಳೆ…

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್…ಒಂದು ತಿಂಗಳ ಹಿಂದೆ ಉದ್ಯೋಗಿ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದ ಕಾರ್ಖಾನೆ ಮಾಲೀಕ…ಸಂಸ್ಥೆಗೆ 27 ಲಕ್ಷ ವಂಚಿಸಿದ್ದ ಮಹಿಳೆ…

ಮೈಸೂರು,ಡಿ10,Tv10 ಕನ್ನಡ

ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ಟರ್ಬೈನ್ ಸಲ್ಯೂಷನ್ ಸಂಸ್ಥೆ ಮಾಲೀಕ ಮುರಳೀಧರ್ ವಿರುದ್ದ ಮಹಿಳಾ ಉದ್ಯೋಗಿಯೊಬ್ಬರು ಲೈಂಕಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.ಒಂದು ತಿಂಗಳ ಹಿಂದೆ ಕಾರ್ಖಾನೆ ಮಾಲೀಕರಾದ ಮುರಳಿಧರ್ ಮಹಿಳಾ ಉದ್ಯೋಗಿ ಸೇರಿದಂತೆ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಗಿರೀಶ್ ಹಾಗೂ ಅಜಯ್ ಎಂಬುವರ ಜೊತೆ ಸೇರಿಕೊಂಡು ಮಹಿಳಾ ಉದ್ಯೋಗಿ ಸಂಸ್ಥೆಗೆ ಸೇರಿದ 27 ಲಕ್ಷ ಹಣ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಅಲ್ಲದೆ ಸಂಸ್ಥೆಗೆ ಸೇರಿದ ಗೌಪ್ಯ ವ್ಯವಹಾರಗಳನ್ನ ಬಹಿರಂಗಪಡಿಸಿದ್ದಾರೆ.ಒಳಸಂಚು ನಡೆಸಿ ಸಂಸ್ಥೆಗೆ ನಂಬಿಕೆ ದ್ರೋಹ ಬಗೆದಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಈ ಬೆಳವಣಿಗೆಯ ನಂತರ ಮಹಿಳೆ ಮಾಲೀಕನ ವಿರುದ್ದ ಲೈಂಗಿಕ ಕಿರುಕುಳ ದಾಖಲಿಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಈ ಸಂಬಂಧ ಪೊಲೀಸರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ನಿಜವಾದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *