ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.
ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.
ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.
ನಾಗರಾಜು ಅಲಿಯಾಸ್ ರಾಜ (45) ಬಂಧಿತ ಆರೋಪಿ.ಸುಮಾರು ₹5.25 ಲಕ್ಷ ಮೌಲ್ಯದ ಗಂಜಾ ಗಿಡಗಳು ವಶ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತೃತ್ವದ ರಾಮಾಪುರ ಪೊಲೀಸರಿಂದ ಕಾರ್ಯಾಚರಣೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *