ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…

  • Crime
  • December 13, 2025
  • No Comment
  • 7

ಮಾರಕಾಸ್ತ್ರಗಳಿಂದ ವ್ಯಕ್ತಿ ಬರ್ಬರ ಕೊಲೆ…ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು…

ಟಿ.ನರಸೀಪುರ,ಡಿ13,Tv10 ಕನ್ನಡ

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹೊಸ ತಿರುಮಕೂಡಲು ನಿವಾಸಿ ವಿನೋದ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಪ್ರಮುಖ ಸ್ಥಳವಾದ ಪಿಟೀಲು ಚೌಡಯ್ಯ ಸರ್ಕಲ್ ಬಳಿ ಇರುವ ಅಂಡರ್‌ಪಾಸ್‌ನಲ್ಲಿ ಘಟನೆ ನಡೆದಿದೆ.ಟಿ. ನರಸೀಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶ್ವಾನ ದಳ ಭೇಟಿ ನೀಡಿದೆ. ಟಿ. ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Spread the love

Related post

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ,…

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.ನಾಗರಾಜು ಅಲಿಯಾಸ್ ರಾಜ…
ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು ಮೈಸೂರು,ಡಿ13,Tv10 ಕನ್ನಡ ಜೈಲಿನ ಖೈದಿಗೆ ಮಹಿಳೆಯೊಬ್ಬಳು ಗಾಂಜಾ ಪೇಸ್ಟ್ ನೀಡುವ ವೇಳೆ ಕೆಎಸ್‌ಐಎಸ್‌ಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಿಡಿದಿದ್ದಾರೆ.ಮೈಸೂರು ಕೇಂದ್ರ…
ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ… ಮೈಸೂರು,ಡಿ12,Tv10 ಕನ್ನಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ…

Leave a Reply

Your email address will not be published. Required fields are marked *