ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಮೈಸೂರು,ಡಿ15,Tv10 ಕನ್ನಡ

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಇಬ್ಬರು ವ್ಯಕ್ತಿಗಳು ಬೆದರಿಕೆ ಹಾಕಿರುವ ಘಟನೆ ಮೈಸೂರಿನ ರಾಘವೇಂದ್ರ ನಗರದ ಸುಮನ್ ವಿಧ್ಯಾಸಂಸ್ಥೆಯಲ್ಲಿ ನಡೆದಿದೆ.ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಲೆ ಕಾರ್ಯದರ್ಶಿ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದವರು.ಅನ್ಸರ್ ಪಾಷಾ ರವರು 2023 ರಲ್ಲಿ ದೊಡ್ಡಮ್ಮ ಸುಲ್ತಾನಾ ರವರಿಗೆ 3 ಲಕ್ಷ ಸಾಲ ನೀಡಿದ್ದರು.ಸಾಲ ಮರುಪಾವತಿಸಲು 2.40 ಲಕ್ಷಕ್ಕೆ ಚೆಕ್ ನೀಡಿದ್ದರು.ಚೆಕ್ ನಗದೀಕರಿಸಲು ಅನ್ಸರ್ ಪಾಷಾ ಬ್ಯಾಂಕ್ ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ.ಹಣ ವಸೂಲಿಗಾಗಿ ಅನ್ಸರ್ ಪಾಷಾ ನೋಟಿಸ್ ನೀಡಿದ್ದಾರೆ.ಈ ವೇಳೆ ಶಾಲೆಗೆ ಬಂದ ಸಂಬಂಧಿಕರಾದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಮರ್ಡರ್ ಮಾಡಿಸುವುದಾಗಿ ಬೆದರಿಕೆ ಹಾಕಿ ಅನ್ಸರ್ ಪಾಷಾ ಜೊತೆ ಅನುಚಿತವಾಗಿ ನಡೆದುಕೊಂಡು ಶಾಲೆಯಿಂದ ಹೊರಗೆ ತಳ್ಳಿ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ್ದಾರೆ.ಇಬ್ಬರ ವಿರುದ್ದ ಕಾನೂನ ಕ್ರಮ ಕೈಗೊಳ್ಳುವಂತೆ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *