ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಮೈಸೂರು,ಡಿ15,Tv10 ಕನ್ನಡ

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಇಬ್ಬರು ವ್ಯಕ್ತಿಗಳು ಬೆದರಿಕೆ ಹಾಕಿರುವ ಘಟನೆ ಮೈಸೂರಿನ ರಾಘವೇಂದ್ರ ನಗರದ ಸುಮನ್ ವಿಧ್ಯಾಸಂಸ್ಥೆಯಲ್ಲಿ ನಡೆದಿದೆ.ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಲೆ ಕಾರ್ಯದರ್ಶಿ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದವರು.ಅನ್ಸರ್ ಪಾಷಾ ರವರು 2023 ರಲ್ಲಿ ದೊಡ್ಡಮ್ಮ ಸುಲ್ತಾನಾ ರವರಿಗೆ 3 ಲಕ್ಷ ಸಾಲ ನೀಡಿದ್ದರು.ಸಾಲ ಮರುಪಾವತಿಸಲು 2.40 ಲಕ್ಷಕ್ಕೆ ಚೆಕ್ ನೀಡಿದ್ದರು.ಚೆಕ್ ನಗದೀಕರಿಸಲು ಅನ್ಸರ್ ಪಾಷಾ ಬ್ಯಾಂಕ್ ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ.ಹಣ ವಸೂಲಿಗಾಗಿ ಅನ್ಸರ್ ಪಾಷಾ ನೋಟಿಸ್ ನೀಡಿದ್ದಾರೆ.ಈ ವೇಳೆ ಶಾಲೆಗೆ ಬಂದ ಸಂಬಂಧಿಕರಾದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಮರ್ಡರ್ ಮಾಡಿಸುವುದಾಗಿ ಬೆದರಿಕೆ ಹಾಕಿ ಅನ್ಸರ್ ಪಾಷಾ ಜೊತೆ ಅನುಚಿತವಾಗಿ ನಡೆದುಕೊಂಡು ಶಾಲೆಯಿಂದ ಹೊರಗೆ ತಳ್ಳಿ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ್ದಾರೆ.ಇಬ್ಬರ ವಿರುದ್ದ ಕಾನೂನ ಕ್ರಮ ಕೈಗೊಳ್ಳುವಂತೆ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *