ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ಮೈಸೂರು,ಡಿ16,Tv10 ಕನ್ನಡ

ನನ್ನ ಜೊತೆ ಬಂದು ಸಹಕರಿಸದಿದ್ದರೆ ನಿನ್ನ ಹೆಸರು ಬರೆದು ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆಂದು ಬೆದರಿಸಿ ಗೃಹಿಣಿಯನ್ನ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮೈಸೂರಿನ ಪಾಪಣ್ಣ ಲೇಔಟ್ ನಲ್ಲಿ ನಡೆದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ.ಬಾಡಿಗೆ ನೀಡಿದ ಮನೆ ಮಾಲೀಕನ ವಿರುದ್ದ ನೊಂದ ಗೃಹಿಣಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪಾಪಣ್ಣ ಲೇಔಟ್ ನ ಮೋಹನ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಮೋಹನ್ ರವರ ಮನೆಯಲ್ಲಿ 4 ವರ್ಷಗಳಿಂದ ನೊಂದ ಗೃಹಿಣಿ ಸಂಸಾರ ಸಮೇತ ಬಾಡಿಗೆ ಇದ್ದಾರೆ. ಕಳೆದ ವರ್ಷದಿಂದ ಮಾಲೀಕ ಮೋಹನ್ ಗೃಹಿಣಿಗೆ ಮೆಸೇಜ್ ಮಾಡುವಂತೆ ದುಂಬಾಲು ಬಿದ್ದಿದ್ದಾನೆ.ಮೋಹನ್ ನೀಡುತ್ತಿದ್ದ ಕಿರುಕುಳ ಗಂಡನಿಗೆ ಗೊತ್ತಾಗಿದೆ.ಈ ವಿಚಾರದಲ್ಲಿ ಗಲಾಟೆ ಆಗಿದೆ.ಎರಡು ದಿನಗಳ ಹಿಂದೆ ಗೃಹಿಣಿ ದೇವಸ್ಥಾನದ ಬಳಿ ನಿಂತಿದ್ದಾಗ ಬೈಕ್ ನಲ್ಲಿ ಬಂದ ಮೋಹನ್ ಗಾಡಿ ಹತ್ತುವಂತೆ ಒತ್ತಾಯಿಸಿದ್ದಾನೆ.ಬರದೇ ಇದ್ದರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುವುದಾಗಿ ಬೆದರಿಸಿ ಕರೆದೊಯ್ದು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ.ಮೋಹನ್ ವರ್ತನೆಗೆ ಬೇಸತ್ತ ಗೃಹಿಣಿ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *