ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ…

ಮೈಸೂರು,ಡಿ16,Tv10 ಕನ್ನಡ

ನನ್ನ ಜೊತೆ ಬಂದು ಸಹಕರಿಸದಿದ್ದರೆ ನಿನ್ನ ಹೆಸರು ಬರೆದು ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆಂದು ಬೆದರಿಸಿ ಗೃಹಿಣಿಯನ್ನ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮೈಸೂರಿನ ಪಾಪಣ್ಣ ಲೇಔಟ್ ನಲ್ಲಿ ನಡೆದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ.ಬಾಡಿಗೆ ನೀಡಿದ ಮನೆ ಮಾಲೀಕನ ವಿರುದ್ದ ನೊಂದ ಗೃಹಿಣಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪಾಪಣ್ಣ ಲೇಔಟ್ ನ ಮೋಹನ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಮೋಹನ್ ರವರ ಮನೆಯಲ್ಲಿ 4 ವರ್ಷಗಳಿಂದ ನೊಂದ ಗೃಹಿಣಿ ಸಂಸಾರ ಸಮೇತ ಬಾಡಿಗೆ ಇದ್ದಾರೆ. ಕಳೆದ ವರ್ಷದಿಂದ ಮಾಲೀಕ ಮೋಹನ್ ಗೃಹಿಣಿಗೆ ಮೆಸೇಜ್ ಮಾಡುವಂತೆ ದುಂಬಾಲು ಬಿದ್ದಿದ್ದಾನೆ.ಮೋಹನ್ ನೀಡುತ್ತಿದ್ದ ಕಿರುಕುಳ ಗಂಡನಿಗೆ ಗೊತ್ತಾಗಿದೆ.ಈ ವಿಚಾರದಲ್ಲಿ ಗಲಾಟೆ ಆಗಿದೆ.ಎರಡು ದಿನಗಳ ಹಿಂದೆ ಗೃಹಿಣಿ ದೇವಸ್ಥಾನದ ಬಳಿ ನಿಂತಿದ್ದಾಗ ಬೈಕ್ ನಲ್ಲಿ ಬಂದ ಮೋಹನ್ ಗಾಡಿ ಹತ್ತುವಂತೆ ಒತ್ತಾಯಿಸಿದ್ದಾನೆ.ಬರದೇ ಇದ್ದರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುವುದಾಗಿ ಬೆದರಿಸಿ ಕರೆದೊಯ್ದು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ.ಮೋಹನ್ ವರ್ತನೆಗೆ ಬೇಸತ್ತ ಗೃಹಿಣಿ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *