ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು…

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು…

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು…

ನಂಜನಗೂಡು,ಡಿ19,Tv10 ಕನ್ನಡ

ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರಿನಿಂದ ಕೇರಳಾಗೆ ತೆರಳುತ್ತಿದ್ದ KL15 A 2444 ನೊಂದಣಿ ಸಂಖ್ಯೆ ಬಸ್ ನಲ್ಲಿ ಮಧ್ಯರಾತ್ರಿ ವೇಳೆ ಧಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ ಪ್ರಯಾಣಿಕರನ್ನ ಇಳಿಸಿದ್ದಾರೆ.ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿ ಬಸ್ ಸುಟ್ಟು ಕರುಕಲಾಗಿದೆ.ಅಗ್ನಿಶಾಮಕ ಸಿಬ್ಬಂದಿಗಳ ಆಗಮನಕ್ಕೆ ಮುನ್ನವೇ ಬಸ್ ಸುಟ್ಟು ಕರುಕಲಾಗಿದೆ.ಕೇರಳಾ ರಾಜ್ಯಕ್ಕೆ ಸೇರಿದ ಬಸ್.ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.ನಂಜನಗೂಡು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *