ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಮೈಸೂರು,ಡಿ19,Tv10 ಕನ್ನಡ

ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ ಎರಡು ಪ್ರತ್ಯೇಕ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸಿದ್ದಾರ್ಥನಗರ ನಿವಾಸಿ ಲಿಂಗೇಗೌಡ(66) ಎಂಬುವರು 25.30 ಲಕ್ಷ ಕಳೆದುಕೊಂಡರೆ ಮತ್ತೊಂದು ಪ್ರಕರಣದಲ್ಲಿ ಶಿವಾಜಿ ರಸ್ತೆಯ ಶ್ರುತಿ(34) ಎಂಬುವರು 8.98 ಲಕ್ಷ ಕಳೆದುಕೊಂಡಿದ್ದಾರೆ.

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದಿನಕ್ಕೆ 5 ರಿಂದ 10% ಲಾಭ ಗಳಿಸಬಹುದೆಂದು ಲಿಂಗೇಗೌಡ ರವರಿಗೆ ಆಮಿಷ ತೋರಿಸಿದ್ದಾರೆ.ಆರಂಭದಲ್ಲಿ 50 ಸಾವಿರ ಹೂಡಿಕೆ ಮಾಡಿದಾಗ 1000 ಲಾಭ ಡ್ರಾ ಮಾಡಿದ್ದಾರೆ.ಇದನ್ನ ನಂವಿದ ಲಿಂಗೇಗೌಡ ಹಂತಹಂತವಾಗಿ 25.30 ಲಕ್ಷ ಹೂಡಿಕೆ ಮಾಡಿದ್ದಾರೆ.ಪದೇ ಪದೇ ವಂಚಕ ಹೆಚ್ಚುವರಿ ಶೇರ್ ಗಳನ್ನ ಅಲಾಟ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದಾರೆ.ಹೂಡಿಕೆಗಿಂತ ಹೆಚ್ಚಿನ ಶೇರ್ ಗಳು ಅಲಾಟ್ ಮಾಡಿದಾಗ ಅನುಮಾನ ಬಂದು ಪರಿಶೀಲಿಸಿದಾಗ ತಾವು ಮೋಸ ಹೋಗಿರುವುದು ಧೃಢವಾಗಿದೆ.

ಶಿವಾಜಿ ರಸ್ತೆಯ ಶ್ರುತಿ ರವರಿಗೆ 11 ಸಾವಿರ ಹೂಡಿಕೆ ಮಾಡಿದ್ರೆ 1.30 ಲಕ್ಷ ನೀಡುವುದಾಗಿ ನಂಬಿಸಿದ್ದಾರೆ.ವಿವಿದ ಹಂತಗಳಲ್ಲಿ 8.98 ಲಕ್ಷ ಹೂಡಿಕೆ ಮಾಡಿದ್ದಾರೆ.ಹೂಡಿಕೆ ಹಣ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಕಟ್ಟುವಂತೆ ಒತ್ತಾಯಿಸಿದ್ದಾರೆ.ಈ ಹಂತದಲ್ಲಿ ಶೃತಿ ರವರು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *