ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಮೈಸೂರು,ಡಿ19,Tv10 ಕನ್ನಡ

ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ ಎರಡು ಪ್ರತ್ಯೇಕ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸಿದ್ದಾರ್ಥನಗರ ನಿವಾಸಿ ಲಿಂಗೇಗೌಡ(66) ಎಂಬುವರು 25.30 ಲಕ್ಷ ಕಳೆದುಕೊಂಡರೆ ಮತ್ತೊಂದು ಪ್ರಕರಣದಲ್ಲಿ ಶಿವಾಜಿ ರಸ್ತೆಯ ಶ್ರುತಿ(34) ಎಂಬುವರು 8.98 ಲಕ್ಷ ಕಳೆದುಕೊಂಡಿದ್ದಾರೆ.

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದಿನಕ್ಕೆ 5 ರಿಂದ 10% ಲಾಭ ಗಳಿಸಬಹುದೆಂದು ಲಿಂಗೇಗೌಡ ರವರಿಗೆ ಆಮಿಷ ತೋರಿಸಿದ್ದಾರೆ.ಆರಂಭದಲ್ಲಿ 50 ಸಾವಿರ ಹೂಡಿಕೆ ಮಾಡಿದಾಗ 1000 ಲಾಭ ಡ್ರಾ ಮಾಡಿದ್ದಾರೆ.ಇದನ್ನ ನಂವಿದ ಲಿಂಗೇಗೌಡ ಹಂತಹಂತವಾಗಿ 25.30 ಲಕ್ಷ ಹೂಡಿಕೆ ಮಾಡಿದ್ದಾರೆ.ಪದೇ ಪದೇ ವಂಚಕ ಹೆಚ್ಚುವರಿ ಶೇರ್ ಗಳನ್ನ ಅಲಾಟ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದಾರೆ.ಹೂಡಿಕೆಗಿಂತ ಹೆಚ್ಚಿನ ಶೇರ್ ಗಳು ಅಲಾಟ್ ಮಾಡಿದಾಗ ಅನುಮಾನ ಬಂದು ಪರಿಶೀಲಿಸಿದಾಗ ತಾವು ಮೋಸ ಹೋಗಿರುವುದು ಧೃಢವಾಗಿದೆ.

ಶಿವಾಜಿ ರಸ್ತೆಯ ಶ್ರುತಿ ರವರಿಗೆ 11 ಸಾವಿರ ಹೂಡಿಕೆ ಮಾಡಿದ್ರೆ 1.30 ಲಕ್ಷ ನೀಡುವುದಾಗಿ ನಂಬಿಸಿದ್ದಾರೆ.ವಿವಿದ ಹಂತಗಳಲ್ಲಿ 8.98 ಲಕ್ಷ ಹೂಡಿಕೆ ಮಾಡಿದ್ದಾರೆ.ಹೂಡಿಕೆ ಹಣ ಡ್ರಾ ಮಾಡಲು ಯತ್ನಿಸಿದಾಗ ತೆರಿಗೆ ಕಟ್ಟುವಂತೆ ಒತ್ತಾಯಿಸಿದ್ದಾರೆ.ಈ ಹಂತದಲ್ಲಿ ಶೃತಿ ರವರು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *