ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಮಂಡ್ಯ,ಡಿ19,Tv10 ಕನ್ನಡ

ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.ಮಂಡ್ಯ ‌ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಘಟನೆ ನಡೆದಿದೆ.
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗೂ ಆತನ ಮಗ ಶ್ರೀಕಾಂತ್ ವಿರುದ್ಧ ಆರೋಪ.ಶ್ರೀನಿವಾಸ್ ಎಂಬುವವರ ಮೇಲೆ ಹಲ್ಲೆ ಹಾಗೂ ಕೊಲೆ‌ ಬೆದರಿಕೆ.ಶ್ರೀನಿವಾಸ್ ಕುಟುಂಬದ ಆಸ್ತಿ ತಮಗೆ ಸೇರಿದ್ದು ಎಂದು ಅಪ್ಪ ಮಗನಿಂದ ಕಿರಿಕ್?.
ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನು ತಮಗೆ ಸೇರಬೇಕೆಂದು ಜಗಳ.ಶ್ರೀನಿವಾಸ್ ತಾತ ಕೃಷ್ಣಶೆಟ್ಟಿ ಅವರು ಚಂದ್ರಶೇಖರ್ ತಂದೆ‌ಗೆ ಆಧಾರ ಮಾಡಿದ್ದಾರೆ ಎಂದು ವಾದ.
1964ರಲ್ಲಿ 100 ರೂ.ಗೆ 1.14 ಎಕರೆ ಜಮೀನು ಆಧಾರ‌ ಮಾಡಿದ್ದಾರೆ.
ಈ ಜಮೀನು ನಮಗೆ ಸೇರಿದ್ದು ಎಂದು ಜಗಳ ತೆಗೆದಿರೊ ಚಂದ್ರಶೇಖರ್ ಹಾಗೂ ಶ್ರೀಕಾಂತ್.
ದಾಖಲೆಗಳಿದ್ರೆ ಕಾನೂನಾತ್ಮಕವಾಗಿ ಜಮೀನು‌ ಪಡೆಯಿರಿ ಎಂದಿದ್ದಕ್ಕೆ ಆಕ್ರೋಷ.
ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಯಾವುದೇ ಕಾರಣಕ್ಕೂ ಜಮೀನು ಬಿಡಲ್ಲ ಎಂದು ಬೆದರಿಕೆ.ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರೊ‌‌ ವಿಡಿಯೋ ಮೊಬೈಲ್ ನಲ್ಲಿ ಸೆರೆ.
ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಶ್ರೀಕಾಂತ್.ಜೈಲು ವಾಸ ಅನುಭವಿಸಿದ್ರೂ‌ ಬುದ್ದಿ ಕಲಿಯದೆ ದರ್ಪ.
ಕೆ.ಆರ್.ಪೇಟೆ ಠಾಣೆಯಲ್ಲಿ ಸದ್ಯ ದೂರು ನೀಡಿದ್ದರೂ ಪ್ರಕರಣ ದಾಖಲಾಗಿಲ್ಲ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR.. ಮೈಸೂರು,ಡಿ19,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ…

Leave a Reply

Your email address will not be published. Required fields are marked *