ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್…

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್…

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್…

ಮೈಸೂರು,ಡಿ23,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಮೈಸೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ವಿಜಯನಗರ ಉಪವಿಭಾಗದ ಪೊಲೀಸರು ಕಿಡಿಗೇಡಿಗಳು,ಸಮಾಜಘಾತುಕರ ಹೆಡೆ ಮುರಿಯಲು ಎಂದಿಗೂ ಸಿದ್ದ ಎಂಬ ಸಂದೇಶ ಹೊರಡಿಸಿದ್ದಾರೆ.ಈಗಾಗಲೇ ಶಾಲಾ ಮಕ್ಕಳ ಸಮೇತ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.ಮೇಟಗಳ್ಳಿ ಠಾಣೆಯಿಂದ ಆರಂಭವಾದ ಜಾಗೃತಿ ಜಾಥಾ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊನೆಗೊಂಡಿದೆ.ವಿಜಯನಗರ ಉಪವಿಭಾಗದ ಎಸಿಪಿ ರವಿಪ್ರಸಾದ್ ರವರ ನೇತೃತ್ವದಲ್ಲಿ ಮೇಟಗಳ್ಳಿ ಠಾಣೆಯ ಇನ್ಸ್ಪೆಕ್ಟರ್ ಅರುಣ್ ರವರು ತಮ್ಮ ಸಿಬ್ಬಂದಿಗಳ ಜೊತೆ ಮೇಟಗಳ್ಳಿ ಸ್ಮಶಾನಕ್ಕೆ ರಾತ್ರಿ ವೇಳೆ ಧಿಢೀರ್ ಭೇಟಿ ಕೊಟ್ಟಿದ್ದಾರೆ.ಸ್ಮಶಾನದಲ್ಲಿ ಅನೈತಿಕ ಚಟುವಟಿಕೆಗಳು,ಗಾಂಜಾ ಸೇವನೆ ಇಂತಹ ಮುಂತಾದ ಪ್ರಕರಣಗಳ ಬೆಳಕಿಗೆ ಬಂದಿರುವ ಹಿನ್ನಲೆ ಧಿಢೀರ್ ಭೇಟಿಕೊಟ್ಟಾಗ ಇಲ್ಲಿ ಮತ್ತೆ ವಿದ್ಯುತ್ ಕೈಕೊಟ್ಟಿದೆ.ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದೇ ಕಿಡಿಗೇಡಿಗಳಿಗೆ ಅನುಕೂಲವಾಗಿದೆ ಎಂಬ ಆರೋಪ ಇದೆ.ಕೆಲವು ದಿನಗಳ ಹಿಂದಷ್ಟೇ ವಿದ್ಯುತ್ ಸಂಪರ್ಕ ನೀಡಲಾಗಿತ್ತು.ಇದೀಗ ಮತ್ತೆ ವಿದ್ಯುತ್ ಕೈಕೊಟ್ಡ ಹಿನ್ನಲೆ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *