ಜಮೀನು ವಿವಾದ…ಸೊಸೈಟಿ ಹಾಗೂ ಮಾಲೀಕರ ನಡುವೆ ಜಟಾಪಟಿ…ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ…

ಜಮೀನು ವಿವಾದ…ಸೊಸೈಟಿ ಹಾಗೂ ಮಾಲೀಕರ ನಡುವೆ ಜಟಾಪಟಿ…ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ…

ಜಮೀನು ವಿವಾದ…ಸೊಸೈಟಿ ಹಾಗೂ ಮಾಲೀಕರ ನಡುವೆ ಜಟಾಪಟಿ…ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ…

ಮೈಸೂರು,ಡಿ28,Tv10 ಕನ್ನಡ

ಜಮೀನು ವಿಚಾರವಾಗಿ ಸೊಸೈಟಿ ಹಾಗೂ ಮಾಲೀಕರ ನಡುವೆ ಗಲಾಟೆ ನಡೆದಿದಗದು ಬೆಳೆದಿದ್ದ ಬೆಳೆ ನಾಶಪಡಿಸಿದ ಪ್ರಕರಣ
ಮೈಸೂರು ತಾಲ್ಲೂಕು ಕೆ ಹೆಮ್ಮನಹಳ್ಳಿಯಲ್ಲಿ ನಡೆದಿದೆ.
ಮಂಜುಳಾ, ಸೌಮ್ಯ, ರಮ್ಯಾ, ಎಂಬುವವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.
ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಹುರಳಿ ಬೆಳೆ ನಾಶ ಮಾಡಲಾಗಿದೆ.
ಸಿಟಿಜನ್ ವೆಲ್ ಫೇರ್ ಸೊಸೈಟಿಯವರಿಂದ ನಾಶ ಮಾಡಿದ ಆರೋಪ ಮಾಡಲಾಗಿದೆ.
ಜಮೀನನ್ನು ನಾವು ಖರೀದಿ ಮಾಡಿದ್ದೇವೆ ಅಂತಾ ಬೆಳೆ
ವೀರೇಶ್ ಎಂಬುವರು ಹೇಳಿದ್ದಾರೆ.
ಸೌಮ್ಯ ಹಾಗೂ ರಮ್ಯ ಅವರ ತಂದೆ ಕುಮಾರ್ ರವರು ವಿರೇಶ್ ಅವರಿಗೆ ಅಗ್ರಿಮೆಂಟ್ ಹಾಗೂ ಜಿಪಿಎ ಮಾಡಿಕೊಟ್ಟಿದ್ದರು.
ಆದರೆ ಮಾರಾಟ ಮಾಡಿರಲಿಲ್ಲ.ಈ ಕುರಿತು ಪ್ರಕರಣ ಮೈಸೂರು ಸಿವಿಲ್ ಕೋರ್ಟ್‌ನಲ್ಲಿದೆ.
ಸೊಸೈಟಿಗೆ ಸಂಬಂಧಿಸಿದ ವೀರೇಶ್, ಜಯಕುಮಾರ್, ರುದ್ರೇಶ್, ಬೆಳವಾಡಿ ಮಹದೇವ ಇತರರು
ಜೆಸಿಬಿ ತಂದು ಬೆಳೆ ನಾಶ ಮಾಡಿದ ಆರೋಪ.
ತಡೆಯಲು ಹೋದಾಗ ಸೌಮ್ಯರ ತಮ್ಮ ಮಂಜು ಹಾಗೂ ಪತಿ ಹರೀಶ್ ಮೇಲೆ ಹಲ್ಲೆ ಆರೋಪ ಮಾಡಲಾಗಿದೆ.
ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *