ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಹುಣಸೂರು,ಡಿ28,Tv10 ಕನ್ನಡ

5 ಮಂದಿ ಗ್ಯಾಂಗ್ ನಿಂದ ಹಾಡುಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.ಮುಸುಕುಧಾರಿಗಳಾಗಿ ಬಂದ ದುಷ್ಕರ್ಮಿಗಳು ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಸುಮಾರು 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಇಂದು ಮಧ್ಯಾಹ್ನ ಸುಮಾರು 1.30 ರ ಸಮಯದಲ್ಲಿ ಘಟನೆ ನಡೆದಿದೆ.ಸ್ಕೈಗೋಲ್ಡ್ ಅಂಡ್ ಡೈಮಂಡ್ಸ್ ಶೋರೂಂ ನಲ್ಲಿ ಘಟನೆ ನಡೆದಿದೆ.ಸುಮಾರು 10 ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ 5 ಮಂದಿ ಗನ್ ತೋರಿಸಿದ್ದಾರೆ.5 ಮಂದಿ ಪೈಕಿ ನಾಲ್ವರು ಮುಸುಕು ಧರಿಸಿದ್ದಾರೆ.ಓರ್ವ ಗ್ಯಾಂಗ್ ಲೀಡರ್ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಮೀಯ ಶೈಲಿಯಲ್ಲಿ ಬೆದರಿಕೆ ಹಾಕಿದ್ದಾನೆ.ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ.ಎರಡು ಬೈಕ್ ಗಳಲ್ಲಿ ಬಂದ ಗ್ಯಾಂಗ್ ಕೈಚಳಕ ತೋರಿಸಿದೆ.ದರೋಡೆಕೋರರನ್ನ ಸಿಬ್ಬಂದಿಗಳು ಹಿಂಬಾಲಿಸಿದ್ದಾರೆ.ಆದ್ರೆ ದುಷ್ಕರ್ಮಿಗಳನ್ನ ಹಿಡಿಯಲು ಸಾಧ್ಯವಾಗಿಲ್ಲ.ರಾಬರಿ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸುಮಾರು 5 ಕೆಜಿ ಚಿನ್ನಾಭರಣ ದೋಚಿರುವುದಾಗಿ ಮಾಹಿತಿ ಬಂದಿದೆ.ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *