ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಹುಣಸೂರು,ಡಿ28,Tv10 ಕನ್ನಡ

5 ಮಂದಿ ಗ್ಯಾಂಗ್ ನಿಂದ ಹಾಡುಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.ಮುಸುಕುಧಾರಿಗಳಾಗಿ ಬಂದ ದುಷ್ಕರ್ಮಿಗಳು ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಸುಮಾರು 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಇಂದು ಮಧ್ಯಾಹ್ನ ಸುಮಾರು 1.30 ರ ಸಮಯದಲ್ಲಿ ಘಟನೆ ನಡೆದಿದೆ.ಸ್ಕೈಗೋಲ್ಡ್ ಅಂಡ್ ಡೈಮಂಡ್ಸ್ ಶೋರೂಂ ನಲ್ಲಿ ಘಟನೆ ನಡೆದಿದೆ.ಸುಮಾರು 10 ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ 5 ಮಂದಿ ಗನ್ ತೋರಿಸಿದ್ದಾರೆ.5 ಮಂದಿ ಪೈಕಿ ನಾಲ್ವರು ಮುಸುಕು ಧರಿಸಿದ್ದಾರೆ.ಓರ್ವ ಗ್ಯಾಂಗ್ ಲೀಡರ್ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಮೀಯ ಶೈಲಿಯಲ್ಲಿ ಬೆದರಿಕೆ ಹಾಕಿದ್ದಾನೆ.ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ.ಎರಡು ಬೈಕ್ ಗಳಲ್ಲಿ ಬಂದ ಗ್ಯಾಂಗ್ ಕೈಚಳಕ ತೋರಿಸಿದೆ.ದರೋಡೆಕೋರರನ್ನ ಸಿಬ್ಬಂದಿಗಳು ಹಿಂಬಾಲಿಸಿದ್ದಾರೆ.ಆದ್ರೆ ದುಷ್ಕರ್ಮಿಗಳನ್ನ ಹಿಡಿಯಲು ಸಾಧ್ಯವಾಗಿಲ್ಲ.ರಾಬರಿ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸುಮಾರು 5 ಕೆಜಿ ಚಿನ್ನಾಭರಣ ದೋಚಿರುವುದಾಗಿ ಮಾಹಿತಿ ಬಂದಿದೆ.ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *