ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ…

ಹುಣಸೂರು,ಡಿ28,Tv10 ಕನ್ನಡ

5 ಮಂದಿ ಗ್ಯಾಂಗ್ ನಿಂದ ಹಾಡುಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.ಮುಸುಕುಧಾರಿಗಳಾಗಿ ಬಂದ ದುಷ್ಕರ್ಮಿಗಳು ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಸುಮಾರು 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಇಂದು ಮಧ್ಯಾಹ್ನ ಸುಮಾರು 1.30 ರ ಸಮಯದಲ್ಲಿ ಘಟನೆ ನಡೆದಿದೆ.ಸ್ಕೈಗೋಲ್ಡ್ ಅಂಡ್ ಡೈಮಂಡ್ಸ್ ಶೋರೂಂ ನಲ್ಲಿ ಘಟನೆ ನಡೆದಿದೆ.ಸುಮಾರು 10 ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ 5 ಮಂದಿ ಗನ್ ತೋರಿಸಿದ್ದಾರೆ.5 ಮಂದಿ ಪೈಕಿ ನಾಲ್ವರು ಮುಸುಕು ಧರಿಸಿದ್ದಾರೆ.ಓರ್ವ ಗ್ಯಾಂಗ್ ಲೀಡರ್ ಎರಡು ಕೈಗಳಲ್ಲೂ ಗನ್ ಹಿಡಿದು ಸಿನಮೀಯ ಶೈಲಿಯಲ್ಲಿ ಬೆದರಿಕೆ ಹಾಕಿದ್ದಾನೆ.ಕೆಲವೇ ನಿಮಿಷದಲ್ಲಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ.ಎರಡು ಬೈಕ್ ಗಳಲ್ಲಿ ಬಂದ ಗ್ಯಾಂಗ್ ಕೈಚಳಕ ತೋರಿಸಿದೆ.ದರೋಡೆಕೋರರನ್ನ ಸಿಬ್ಬಂದಿಗಳು ಹಿಂಬಾಲಿಸಿದ್ದಾರೆ.ಆದ್ರೆ ದುಷ್ಕರ್ಮಿಗಳನ್ನ ಹಿಡಿಯಲು ಸಾಧ್ಯವಾಗಿಲ್ಲ.ರಾಬರಿ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸುಮಾರು 5 ಕೆಜಿ ಚಿನ್ನಾಭರಣ ದೋಚಿರುವುದಾಗಿ ಮಾಹಿತಿ ಬಂದಿದೆ.ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ…

Spread the love

Related post

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…

Leave a Reply

Your email address will not be published. Required fields are marked *