ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

  • Crime
  • December 30, 2025
  • No Comment
  • 72

ಬೈಕ್ ಸಮೇತ ಸಜೀವ ದಹನವಾದ ಯುವಕ…ಕೊಲೆಯೋ…?ಆಕಸ್ಮಿಕವೋ…?

ನಂಜನಗೂಡು,ಡಿ30,Tv10 ಕನ್ನಡ

ಬೈಕ್ ಸಮೇತ ಯುವಕ ಸಜೀವ ದಹನವಾದ ಪ್ರಕರಣ ನಂಜನಗೂಡು ಪೊಲೀಸರ ನಿದ್ದೆ ಕೆಡಿಸಿದೆ.ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ನಿನ್ನೆ ಸಂಜೆ ವೇಳೆ ನಂಜನಗೂಡಿನಿಂದ ಕೊರಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ ಪಕ್ಕದಲ್ಲಿ ಬೈಕ್ ನಿಂದ ಯುವಕ ಬೆಂಕಿ ಜ್ವಾಲೆಗಳ ಮಧ್ಯೆ ಓಡಿ ಬಂದು ಬಿದ್ದಿದ್ದಾನೆ.ಕೆಲವೇ ಕ್ಷಣಗಳಲ್ಲಿ ಯುವಕನ ದೇಹ ಸುಟ್ಟುಹೋಗಿದೆ.ಬೈಕ್ ಸಹ ಸುಟ್ಟು ಕರುಕಲಾಗಿದೆ.ಇದನ್ನ ಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದರಾದ್ರೂ ಯುವಕನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ.ರಾಂಪುರ ನಿವಾಸಿ ಆದಿತ್ಯ(24). ಮೃತಪಟ್ಟ ಯುವಕ.ಈತನ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಬೈಕ್ ಗೆ ಬೆಂಕಿ ಹತ್ತಿಕೊಂಡರೆ ಓಡಿ ತಪ್ಪಿಸಿಕೊಳ್ಳಬಹುದಿತ್ತು…ಆದ್ರೆ ಬೈಕ್ ಸಮೇತ ಯುವಕ ಸಹ ಸುಟ್ಟು ಹೋಗಿರುವುದು ಸಹಜವಲ್ಲ ಎಂಬುದು ಕುಟುಂಬಸ್ಥರು ಆರೋಪ.ನಿರ್ಜನ ಪ್ರದೇಶಕ್ಕೆ ಏಕಾಂಗಿಯಾಗಿ ಹೋಗುವ ಬಗ್ಗೆ ಅನುಮಾನವಿದೆ. ಬಂದಿದ್ದಾರೆ.ಯಾರೋ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.

ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ನಂಜನಗೂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಮೇಲ್ನೋಟಕ್ಕೆ ಆದಿತ್ಯ ಸಾವು ಕೊಲೆ ಇರಬಹುದೆಂದೇ ಶಂಕಿಸಲಾಗಿದೆ.ಕೂಡಲೇ ಕುಟುಂಬಸ್ಥರ ಮನವಿಗೆ ಪೊಲೀಸರು ಸ್ಪಂದಿಸಬೇಕಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *