ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

  • Crime
  • December 30, 2025
  • No Comment
  • 81

ಡಿಸಿಎಫ್ ಪರಮೇಶ್ ಗೆ ಲೋಕಾ ಶಾಕ್…ಅಕ್ರಮ ಆಸ್ತಿ ಗಳಿಕೆ ಆರೊಪ…ಮನೆ,ಕಚೇರಿ,ಸಂಬಂಧಿಕರ ಮನೆ ಮೇಲೆ ದಾಳಿ…

ಮೈಸೂರು,ಡಿ30,Tv10 ಕನ್ನೆ

ಅಕ್ರಮ ಆಸ್ತಿ ಗಳಿಸಿರುವ ಆರೋಪ ಹೊತ್ತ ಮೈಸೂರು ಅರಣ್ಯ ಇಲಾಖೆ ಡಿಸಿಎಫ್ ಪರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.ಪರಮೇಶ್ ರವರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ,ಮನೆ ಹಾಗೂ ಸಂಬಂಧಿಕರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಮೈಸೂರು ಭಾಗದ ಡಿಸಿಎ್ ಪರಮೇಶ್ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದರೆಂಬ ಆರೋಪಕ್ಕೆ ಗುರಿಯಾಗಿದ್ದು, ಈ ಕುರಿತು ದೂರು ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರ ನಿರ್ದೇಶನದಂತೆ ಇಂದು ಏಕಕಾಲದಲ್ಲಿ ದಾಳಿ ನಡೆಸಲಾಯಿತು.ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನದ ಕಛೇರಿ, ವಸತಿಗೃಹ, ಹುಣಸೂರು ರಸ್ತೆಯಲ್ಲಿರುವ ಆದಿತ್ಯ ಲೇಔಟ್‌ನ ಮನೆ, ಬೋಗಾದಿ 2ನೇ ಹಂತದಲ್ಲಿರುವ ಸಹೋದರ ಜಗದೀಶ್ ಮನೆ ಹಾಗೂ ಬೆಂಗಳೂರಿನ ಬನಶಂಕರಿಯಲ್ಲಿರುವ ಅತ್ತೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಚರಣೆ ನಡೆಸಿದ್ದಾರೆ.ಆಸ್ತಿ ಸಂಬಂಧ ಕೆಲ ಮಹತ್ವದ ದಾಖಲೆಗಳು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಲ್ಲಿ ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಅರಗ ಶೈಲೇಂದ್ರ, ಕೊಡಗು ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ, ಇನ್ಸ್‌ಪೆಕ್ಟರ್ ಗಳಾದ ಗಿರೀಶ್, ಜಯ ಕುಮಾರ್, ಶಾಂತಿನಾಥ ಹೊನ್ನೂರು, ಬೆಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಆನಂದ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *