ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಸ್ಪರ್ಧೆ…ಮೈಸೂರಿನಿಂದ ಪ್ರಚಾರ ಕಾರ್ಯ ಆರಂಭ…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಸ್ಪರ್ಧೆ…ಮೈಸೂರಿನಿಂದ ಪ್ರಚಾರ ಕಾರ್ಯ ಆರಂಭ…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಸ್ಪರ್ಧೆ…ಮೈಸೂರಿನಿಂದ ಪ್ರಚಾರ ಕಾರ್ಯ ಆರಂಭ…

ಮೈಸೂರು,ಜ8,Tv10 ಕನ್ನಡ

ಜನವರಿ 30 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದೆ.ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷರು ಹಾಗೂ ನಟಿ ಜಯಮಾಲಾ ರವರ ಸ್ಪರ್ಧಿಸುತ್ತಿದ್ದಾರೆ. ಪ್ರಚಾರವನ್ನ ಮೈಸೂರಿನಿಂದ ಆರಂಭಿಸಿದ್ದಾರೆ.ಮೈಸೂರಿಗೆ ಭೇಟಿ ಕೊಟ್ಟು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ನಗರದ ಸಂದೇಶ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಪ್ರಚಾರವನ್ನು ಪ್ರಾರಂಭಿಸಿದರು.ಪ್ರಚಾರ ಕಾರ್ಯಕ್ಕೆ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದ್, ಹಾಲಿ ಅಧ್ಯಕ್ಷರಾದ ನರಸಿಂಹ ಕೊಲ್ಲು ಚಿನ್ನೇಗೌಡ, ಎಂ ಎನ್ ಸುರೇಶ್, ಎಂ ಎನ್ ಕುಮಾರ್, ಸಂದೇಶ್ ನಾಗರಾಜ್, ಕಾರ್ಯದರ್ಶಿ ಗಣೇಶ್, ರಾಮಕೃಷ್ಣ, ಅಶೋಕ್ ಕುಮಾರ್, ಹಾಗೂ ಇನ್ನಿತರರು ಸಾಥ್ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗೋಲ್ಡನ್ ಸುರೇಶ್ ಫಿಲಂಸ್ ವತಿಯಿಂದ ಜಯಮಾಲ ರವರಿಗೆ ಸನ್ಮಾನಿಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ನಿರ್ಮಾಪಕರಾದ ಎಂ ಡಿ ಪಾರ್ಥಸಾರಥಿ,ಸುರೇಶ್ ಗೋಲ್ಡ್, ನಂದೀಶ್ ನಾಯಕ್, ವಿಕ್ರಂ ಅಯ್ಯಂಗಾರ್, ಪ್ರಮೀಳಾ, ಶೋಭಾ, ಹಾಗೂ ಇನ್ನಿತರರು ಶುಭ ಕೋರಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *