ಕಾಂಚಳ್ಳಿ ಪ್ರೀಮಿಯಾರ್ ಲೀಗ್ ಸೀಸನ್ 02ಶ್ರೀ ಮಲೈ ವಾರಿಯರ್ಸ್ ಚಾಂಪಿಯನ್.

ಕಾಂಚಳ್ಳಿ ಪ್ರೀಮಿಯಾರ್ ಲೀಗ್ ಸೀಸನ್ 02ಶ್ರೀ ಮಲೈ ವಾರಿಯರ್ಸ್ ಚಾಂಪಿಯನ್.

ಕಾಂಚಳ್ಳಿ ಪ್ರೀಮಿಯಾರ್ ಲೀಗ್ ಸೀಸನ್ 02
ಶ್ರೀ ಮಲೈ ವಾರಿಯರ್ಸ್ ಚಾಂಪಿಯನ್.

ಹನೂರು TV10 ಕನ್ನಡ
18/01/2026

ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ವತಿಯಿಂದ ಆಯೋಜಿಸಿದ್ದ ಕಾಂಚಳ್ಳಿ ಪ್ರೈಮಯರ್ ಲೀಗ್ ಸೀಸನ್ 02 ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ತಂಡದ ಮಾಲೀಕರು ಚಾಲನೆ ನೀಡಿದರು.

ನಂತರ ಮಲೈ ವಾರಿಯರ್ಸ್ ತಂಡದ ಮಾಲೀಕ ರವಿ ಮಾತನಾಡಿ ಕಾಂಚಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾಂಚಳ್ಳಿ ಪ್ರೈಮಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾವಳಿ ನಡೆಸಲಾಗುತ್ತದೆ. ಇಲ್ಲಿ ಯಾವುದೇ ಜಾತಿ ಬೇಧ ಬಾವವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಾರೆ. ಕಾಂಚಳ್ಳಿ ಗ್ರಾಮದ ಎಲ್ಲ ಸಮುದಾಯದ ಯುವಕರು ಈ ಪಂದ್ಯಗಳಲ್ಲಿ ಪಾಲ್ಗೊಳ್ಳುತ್ತಾರೆ.

ಬಹುಮಾನ ಪಡೆದ ತಂಡಗಳು:ಎರಡು ದಿನಗಳಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಶ್ರೀ ಮಲೈ ವಾರಿಯರ್ಸ್ (ಟ್ರೋಫಿ ಜೊತೆ ನಗದು),
ದ್ವಿತೀಯ ಬಹುಮಾನ ಲೋಕಲ್ ಹಂಟರ್ಸ್(ಟ್ರೋಫಿ ಜೊತೆ ನಗದು) ಪಡೆದರು.ಹಲವು ಕ್ರೀಡಾಪಟುಗಳು ಬೆಸ್ಟ್ ಬ್ಯಾಟ್ಸಮನ್, ಬೆಸ್ಟ್ ಬೌಲರ್, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಇದೇ ಸಂದರ್ಭದಲ್ಲಿ ತಂಡದ ಮಾಲೀಕರಾದ ಗೋವಿಂದರಾಜು, ಮುತ್ತುರಾಜು, ಡಿ ಕೆ ಶ್ರೀನಿವಾಸ್,ಮುರುಗೇಶ್, ಬಸವರಾಜು, ತಂಡದ ಕ್ಯಾಪ್ಟನ್ ಗಳಾದ ಶ್ರೀನಿವಾಸ್, ರಂಗಸ್ವಾಮಿ, ಪ್ರವೀಣ್ ಕುಮಾರ್,ಪ್ರದೀಪ್ ಕುಮಾರ್ ಪಿ, ನಾಲ್ಕು ತಂಡದ ಕ್ರೀಡಾಪಟು ಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ವರದಿ :ವಿಜಯ್ ಕುಮಾರ್ ಕಾಂಚಳ್ಳಿ

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *