ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…
ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮಂಡ್ಯ,ಜ28,Tv10 ಕನ್ನಡ

ಪ್ರಮೋದ್ ಮುತಾಲಿಕ್ ರವರಿಗೆ ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.ಮುತಾಲಿಕ್ ರವರು
ಇಂದು ಕೆರಗೋಡು ಪ್ರವಾಸ ಹಮ್ಮಿಕೊಂಡಿದ್ದರು.
ಹನುಮಧ್ವಜ ವಿವಾದಿತ ಮಂಡ್ಯದ ಕೆರಗೋಡು ಗ್ರಾಮ. ಹನುಮಧ್ವಜ ಇಳಿಸಿ ಎರಡು ವರ್ಷ ಹಿನ್ನೆಲೆ ಇಂದು 2ನೇ ವರ್ಷದ ಕರಾಳ ದಿನ ಹಾಗೂ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಆಗಮಿಸಲು ನಿರ್ಧರಿಸಿ, ಹಿಂದೂ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದರು.
ಮುತಾಲಿಕ್ ಆಗಮನ, ಭಾಷಣದಿಂದ ಪ್ರಚೋದನೆ ಹೇಳಿಕೆ, ಶಾಂತಿ ಸುವ್ಯವಸ್ಥೆ, ಕೋಮು ಸೌಹಾರ್ದತೆ ಕದಡುವ ಸಾಧ್ಯತೆ ಇರುವುದರಿಂದ
ಈಗಾಗಲೇ ರಾಜ್ಯಾದ್ಯಂತ ಮುತಾಲಿಕ್ ವಿರುದ್ಧ 39ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆ
ನಿರ್ಬಂಧಿಸುವಂತೆ ಮಂಡ್ಯ ಎಸ್ಪಿ ಶೋಭಾರಾಣಿ ಡಿಸಿ ಗೆ ಪತ್ರ ಬರೆದಿದ್ದರು.
ಎಸ್ಪಿ ಪತ್ರದ ಹಿನ್ನೆಲೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
BNSS 2023 ಸೆಕ್ಷನ್ 163 ಅಡಿ ಮಂಡ್ಯ ಜಿಲ್ಲೆಗೆ ನಿರ್ಬಂಧ ವಿಧಿಸಿದ ಆದೇಶವಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *