ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮುತಾಲಿಕ್ ಗೆ ನಿರ್ಬಂಧ…
ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಡಿಸಿ ಆದೇಶ…

ಮಂಡ್ಯ,ಜ28,Tv10 ಕನ್ನಡ

ಪ್ರಮೋದ್ ಮುತಾಲಿಕ್ ರವರಿಗೆ ಮಂಡ್ಯ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.ಮುತಾಲಿಕ್ ರವರು
ಇಂದು ಕೆರಗೋಡು ಪ್ರವಾಸ ಹಮ್ಮಿಕೊಂಡಿದ್ದರು.
ಹನುಮಧ್ವಜ ವಿವಾದಿತ ಮಂಡ್ಯದ ಕೆರಗೋಡು ಗ್ರಾಮ. ಹನುಮಧ್ವಜ ಇಳಿಸಿ ಎರಡು ವರ್ಷ ಹಿನ್ನೆಲೆ ಇಂದು 2ನೇ ವರ್ಷದ ಕರಾಳ ದಿನ ಹಾಗೂ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಆಗಮಿಸಲು ನಿರ್ಧರಿಸಿ, ಹಿಂದೂ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದರು.
ಮುತಾಲಿಕ್ ಆಗಮನ, ಭಾಷಣದಿಂದ ಪ್ರಚೋದನೆ ಹೇಳಿಕೆ, ಶಾಂತಿ ಸುವ್ಯವಸ್ಥೆ, ಕೋಮು ಸೌಹಾರ್ದತೆ ಕದಡುವ ಸಾಧ್ಯತೆ ಇರುವುದರಿಂದ
ಈಗಾಗಲೇ ರಾಜ್ಯಾದ್ಯಂತ ಮುತಾಲಿಕ್ ವಿರುದ್ಧ 39ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆ
ನಿರ್ಬಂಧಿಸುವಂತೆ ಮಂಡ್ಯ ಎಸ್ಪಿ ಶೋಭಾರಾಣಿ ಡಿಸಿ ಗೆ ಪತ್ರ ಬರೆದಿದ್ದರು.
ಎಸ್ಪಿ ಪತ್ರದ ಹಿನ್ನೆಲೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
BNSS 2023 ಸೆಕ್ಷನ್ 163 ಅಡಿ ಮಂಡ್ಯ ಜಿಲ್ಲೆಗೆ ನಿರ್ಬಂಧ ವಿಧಿಸಿದ ಆದೇಶವಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *