ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಎಚ್ ಡಿ ಕೋಟೆ ತಾಲ್ಲೂಕು ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹ…ಕಂದಾಯ ಇಲಾಖೆ ನೌಕರರ ಸಂಘದಿಂದ ಮನವಿ…

ಹೆಚ್.ಡಿ.ಕೋಟೆ,ಜ29,Tv10 ಕನ್ನಡ

ಹೆಚ್.ಡಿ.ಕೋಟೆ ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಶ್ರೀನಿವಾಸ್ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನೌಕರರಿಗೆ ತೇಜೋವದೆ ಮಾಡಿರುವುದನ್ನ ಕಂದಾಯ ಇಲಾಖೆ ನೌಕರರ ಸಂಘ ಖಂಡಿಸಿದೆ.ನಿಂದನೆ ಮಾಡಿ ತೇಜೋವಧೆ ಮಾಡಿದ ವ್ಯಕ್ತಿ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಅಲ್ಲದೆ ಸಿಬ್ಬಂದಿ ವರ್ಗ ನಿರ್ಭೀತಿಯಿಂದ ಹಾಗೂ ನಿಷ್ಪಕ್ಷಪಾತದಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.ಇಲ್ಲದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಪ್ರತಿಭಟನೆಯೊಂದರಲ್ಲಿ ತಹಸೀಲ್ದಾರ್ ಮೇಲೆ
ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಹೊನ್ನೂರು ಪ್ರಕಾಶ್ ಮೇಲೆ ಎಫ್ ಐ ಆರ್ ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಘ ಆಗ್ರಹಿಸಿದೆ.
ನೌಕರರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು.ತುರ್ತಾಗಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಂಘಕ್ಕೆ ಭರವಸೆಯನ್ನು ನೀಡುತ್ತಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *