ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಸುತ್ತೂರು,ಜ29,Tv10 ಕನ್ನಡ

ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆ
ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ರವಿಕುಮಾರ್(37) ಮೃತ ದುರ್ದೈವಿ. ಜ.21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿಕುಮಾರ್.
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾದ ರವಿಕುಮಾರ್ ರವರು
ಆನಂದ್ ಎಂಬುವರ ಬಳಿ ಕೆಲಸ ಮಾಡುತ್ತಿದ್ದರು.ರಾತ್ರಿ ಸಮಯದಲ್ಲಿ ಕಟೌಟ್ ತೆರವು ಮಾಡಿಸಲು ಕರೆದುಕೊಂಡು ಹೋಗಿದ್ದರು.
ಯಾವುದೇ ರಕ್ಷಣಾತ್ಮಕ ಪರಿಕರಗಳಿಲ್ಲದೆ ಕೆಲಸ ಮಾಡಿದ ಆರೋಪ. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಇದಕ್ಕೆಲ್ಲ ಆನಂದ್ ಎಂಬ ವ್ಯಕ್ತಿ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಪರಿಹಾರಕ್ಕಾಗಿ ಕುಟುಂಬಸ್ಥರು ಆಗ್ರಹಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *