ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಮೈಸೂರು,ಫೆ3,Tv10 ಕನ್ನಡ

ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ ಟಿ. ರಾಹುಲ್‌ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್‌ಗಳನ್ನ ವಿತರಿಸಲಾಯಿತು. 77ನೇ ಗಣರಾಜ್ಯೋತ್ಸವದಂದು ಚಾವಿಸನಿನಿ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ ಮುನಿಗೋಪಾಲ ರಾಜು ಹಾಗೂ ಕೆನರಾ ಬ್ಯಾಂಕ್‌ ವಯಲ ವ್ಯವಸ್ಥಾಪಕ ಶ್ರೀ ಉಮೇಶ್‌ ರವರು ವಿತರಿಸಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *