ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಮೈಸೂರು,ಫೆ4,Tv10 ಕನ್ನಡ

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್ ಶಂಕರ್ ಛಾಯಾಗ್ರಹಕ ಅನುರಾಗ ಬಸವರಾಜ್. ಮಧುಸೂದನ್. ಹಂಪಾ ನಾಗರಾಜ್, ನಂದನ್.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು…

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಮೈಸೂರು,ಫೆ4,Tv10 ಕನ್ನಡ

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್ ಶಂಕರ್ ಛಾಯಾಗ್ರಹಕ ಅನುರಾಗ ಬಸವರಾಜ್. ಮಧುಸೂದನ್. ಹಂಪಾ ನಾಗರಾಜ್, ನಂದನ್.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು…

ಮೈಸೂರು,ಫೆ4,Tv10 ಕನ್ನಡ

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್ ಶಂಕರ್ ಛಾಯಾಗ್ರಹಕ ಅನುರಾಗ ಬಸವರಾಜ್. ಮಧುಸೂದನ್. ಹಂಪಾ ನಾಗರಾಜ್, ನಂದನ್.ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *