ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್…

ಮೈಸೂರು,ಫೆ6,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದೆ.ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗ ಒತ್ತುವರಿದಾರರಿಂದ ವಶಕ್ಕೆ

ಪಡೆದಿದೆ.ಮೈಸೂರು ಊಟಿ ರಸ್ತೆಯ ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು

ವಹಿವಾಟು ನಡೆಸುತ್ತಿದ್ದರು.2011 ರಲ್ಲಿ ಸದರಿ ಜಾಗವನ್ನ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗದ ಡಿ.ದೇವರಾಜ ಅರಸು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿತ್ತು.ಆದ್ರೆ ಸದರಿ ಜಾಗವನ್ನ ಸುಮಾರು 25 ವರ್ಷಗಳಿಂದ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಅನುಭವಿಸುತ್ತಿದ್ದರು.ಈ ಬಗ್ಗೆ ಕೆಲವು ದಿನಗಳ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಜಿಲ್ಲಾಡಳಿತವನ್ನ ಎಚ್ಚರಿಸಲಾಗಿತ್ತು.ದಾಖಲೆಗಳನ್ನ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಒತ್ತುವರಿ ತೆರುವಿಗೆ ಆದೇಶಿಸಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ವಿದ್ಯಾರಣ್ಯಪುರಂ ಠಾಣೆ ನಿರೀಕ್ಷಕರಾದ ಯೋಗಾಂಜನಪ್ಪ, ಲಕ್ಷ್ಮಿಪುರಂ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ರವರ ಸಮ್ಮುಖದಲ್ಲಿ ಒತ್ತುವರಿ ತೆರುವುಗೊಳಿಸಿದ್ದಾರೆ.ಕೋಟ್ಯಾಂತರ ಮೌಲ್ಯದ ಜಾಗವನ್ನ ವಿಧ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಹಸ್ತಾಂತರಿಸಲಿದ್ದಾರೆ.ಇದು Tv10 ಕನ್ನಡ ವರದಿ ಫಲಶೃತಿ…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *