ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಮೈಸೂರು,ಮಾ4,Tv10 ಕನ್ನಡ

ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.ವಿಜಯ್ ಲೋದಾ ಎಂಬ ಹೆಸರಿನ ವ್ಯಕ್ತಿ ವಂಚಿಸಿದ ಖದೀಮ.ಕಂಠೇಶ್ ರವರನ್ನ ವಾಟ್ಸಾಪ್ ಗ್ರೂಪ್ ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಹಂತ ಹಂತವಾಗಿ 22 ಲಕ್ಷ ಹೂಡಿಕೆ ಮಾಡಿಸಿದ್ದಾನೆ.ನಂತರ ಸೆಬಿ ತಮ್ಮ ಖಾತೆಯನ್ನ ಫ್ರೀಜ್ ಮಾಡಿದೆ ಡೆಪಾಸಿಟ್ ನ 40% ಹಣ ಪಾವತಿಸಿದ್ರೆ ಹೂಡಿಕೆ ಹಣ ಬಿಡುಗಡೆ ಆಗುವುದಾಗಿ ಕಂಡಿಷನ್ ಹಾಕಿದಾಗ ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.ಕೂಡಲೇ ಕಂಠೇಶ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *