ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ,ಮಾ13,Tv10 ಕನ್ನಡ

ಮಂಡ್ಯ ಪೂರ್ವ ಹಾಗೂ ಪಶ್ಚಿಮ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಿನ್ನಲೆ
ವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನವಾಗಿದೆ.
ಬರೋಬ್ಬರಿ 15 TVS XL ಬೈಕ್ ಹಾಗೂ 12 ಡಿಯೋ ಬೈಕ್ ಕದ್ದ ಐನಾತಿಗಳು ಸಿಕ್ಕಿಬಿದ್ದಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣದಡಿ ಕೃತ್ಯದಲ್ಲಿ ಭಾಗಿಯದ ಆರೋಪಿಗಳನ್ನು ಬಂಧಿಸಲಾಗಿದೆ.
ಮಂಡ್ಯ ಹಾಗು ಮೈಸೂರು ಜಿಲ್ಲೆಯ ವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಖತರ್ನಾಕ್ ಗಳು.
ಮಂಡ್ಯದ ಪೂರ್ವ ಮತ್ತು ಪಶ್ವಿಮ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಿ ಕಳ್ಳತನ ಮಾಡಿದ್ದ ಮಾಲು ಜಪ್ತಿ ಮಾಡಿದ್ದಾರೆ.
ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಸೇರಿ 3 ಲಕ್ಷ ರೂ ಮೌಲ್ಯದ ಚಿನ್ನದ ಸರ ವಶ ಪಡಿಸಿಕೊಳ್ಳಲಾಗಿದೆ.
ಮಂಡ್ಯ ತಾ.ಕಾಗೇಹಳ್ಳದೊಡ್ಡಿಯ
ಚಂದ್ರಶೇಖರ್ 15ಕ್ಕೂ ಹೆಚ್ಚು ರೈತರ XL ಬೈಕ್ ಕದ್ದಿದ್ದ ಆರೋಪಿ.
ರೈತರು ಮನೆ ಹಾಗೂ ಜಮೀನಿನ ಬಳಿ ಬೈಕ್ ಗಳನ್ನ ನಿಲ್ಲಿಸಿದ್ದ ಸಂದರ್ಭದಲ್ಲಿ ಸ್ಕೆಚ್ ಹಾಕಿ ಎಗರಿಸುತ್ತಿದ್ದ ಖತರ್ನಾಕ್.
XL ಬೈಕ್ ಗಳನ್ನೆ ಟಾರ್ಗೆಟ್ ಮಾಡಿ ಕದ್ದು ಬೇರೆಯವರಿಗೆ ಮಾರಾಟ ಮಾಡ್ತಿದ್ದ ಐನಾತಿ.ಆರೋಪಿತನಿಂದ ಸುಮಾರು 5,75,000 ಮೌಲ್ಯದ 15 XL ಬೈಕ್ ವಶ.ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ರಿಹಾನ್ ಪಾಷ, ಸೈಯದ್ ಅಯಾನ್ ಹಾಗೂ ಮತ್ತೋರ್ಬ ಅಪ್ರಾಪ್ತ ಬಂಧಿತರಾಗಿದ್ದಾರೆ.
ಮೂವರು ಸೇರಿ ಸುಮಾರು 12 ಡಿಯೋ ಬೈಕ್ ಗಳನ್ನು ಕದ್ದಿದ್ದ ಖತರ್ನಾಕ್ ಗಳು.
ಪ್ರಕರಣ ಬೇದಿಸಿ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು.
ಎರಡೂ ಪ್ರತ್ಯೇಕ ಪ್ರಕರಣದ ಪತ್ತೆಗೆ ತಂಡ ರಚಿಸಿದ್ದ ಎಸ್ಪಿ.
ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶೇಷಾದ್ರಿಕುಮಾರ್, ಸಿಬ್ಬಂದಿಗಳಾದ ಲಿಂಗರಾಜು,ಉಮರ್, ರವಿಕಿರಣ್, ಶಿವಕುಮಾರ್ ಲೋಕೇಶ್ ಒಳಗೊಂಡ ತಂಡ ರಚಿಸಲಾಗಿತ್ತು.
ಪ್ರಕರಣ ಬೇಧಿಸಿ ಮಾಲು ಜಪ್ತಿ ಮಾಡಿದ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಡಾ.ಶೋಭಾರಾಣಿ ಪ್ರಶಂಸೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *