ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಹುಣಸೂರು,ಮಾ23,Tv10 ಕನ್ನಡ

ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ ಹುಣಸೂರು ರಾಜ್ಯ ಹೆದ್ದಾರಿ ಮೂಡಲಕೊಪ್ಪಲು ಹಾಗೂ ಮಾದಳ್ಳಿ ಮಠದ ಮಾರ್ಗವಾಗಿ ಸಾಗುವ ಅರಣ್ಯ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.ಈ ಮಾಹಿತಿ ಅರಿತ ಸ್ಥಳೀಯ ಪತ್ರಕರ್ತ ವಿಶಾಂತ್ ದೃಶ್ಯ ಸೆರೆಹಿಡಿಯಲು ತೆರಳಿದ್ದಾರೆ.ಈ ವೇಳೆ ಪ್ರತಿರೋಧಿಸಿದ ಸಿಬ್ಬಂದಿಗಳು ವಾಗ್ವಾದ ನಡೆಸಿ ಹಲ್ಲೆ ಮಾಡಿ ಬಲವಂತವಾಗಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡುವ ವಿಡಿಯೋ ಆಕಸ್ಮಿಕವಾಗಿ ಮೊಬೈಲ್ ನಲ್ಲಿ ಉಳಿದುಕೊಂಡಿದೆ.ಹಲ್ಲೆಗೊಳಗಾದ ವಿಶಾಂತ್ ಆಸ್ಪತ್ರೆಯಲ್ಲಿ ಎಂಎಲ್ ಸಿ ಮಾಡಿಸಿ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಗೂಂಡಾ ವರ್ತನೆ ಪ್ರಶ್ನಿಸುವವರೇ ಇಲ್ಲದಂತಾಗಿದೆ.ಅರಣ್ಯ ವ್ಯಾಪ್ತಿಯಲ್ಲಿ ಮಧ್ಯ ನಿಷೇಧವಿದೆ.ಹೀಗಿದ್ದೂ ಕಾನೂನು ಪಾಲಿಸಬೇಕಿರುವ ಸಿಬ್ಬಂದಿಗಳೇ ಬೇಲಿ ದಾಟಿದಂತೆ ವರ್ತಿಸಿದ್ದಾರೆ.ಹಿರಿಯ ಅಧಿಕಾರಿಗಳು ಇಂತಹ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *