ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಹುಣಸೂರು,ಮಾ23,Tv10 ಕನ್ನಡ

ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ ಹುಣಸೂರು ರಾಜ್ಯ ಹೆದ್ದಾರಿ ಮೂಡಲಕೊಪ್ಪಲು ಹಾಗೂ ಮಾದಳ್ಳಿ ಮಠದ ಮಾರ್ಗವಾಗಿ ಸಾಗುವ ಅರಣ್ಯ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.ಈ ಮಾಹಿತಿ ಅರಿತ ಸ್ಥಳೀಯ ಪತ್ರಕರ್ತ ವಿಶಾಂತ್ ದೃಶ್ಯ ಸೆರೆಹಿಡಿಯಲು ತೆರಳಿದ್ದಾರೆ.ಈ ವೇಳೆ ಪ್ರತಿರೋಧಿಸಿದ ಸಿಬ್ಬಂದಿಗಳು ವಾಗ್ವಾದ ನಡೆಸಿ ಹಲ್ಲೆ ಮಾಡಿ ಬಲವಂತವಾಗಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡುವ ವಿಡಿಯೋ ಆಕಸ್ಮಿಕವಾಗಿ ಮೊಬೈಲ್ ನಲ್ಲಿ ಉಳಿದುಕೊಂಡಿದೆ.ಹಲ್ಲೆಗೊಳಗಾದ ವಿಶಾಂತ್ ಆಸ್ಪತ್ರೆಯಲ್ಲಿ ಎಂಎಲ್ ಸಿ ಮಾಡಿಸಿ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಗೂಂಡಾ ವರ್ತನೆ ಪ್ರಶ್ನಿಸುವವರೇ ಇಲ್ಲದಂತಾಗಿದೆ.ಅರಣ್ಯ ವ್ಯಾಪ್ತಿಯಲ್ಲಿ ಮಧ್ಯ ನಿಷೇಧವಿದೆ.ಹೀಗಿದ್ದೂ ಕಾನೂನು ಪಾಲಿಸಬೇಕಿರುವ ಸಿಬ್ಬಂದಿಗಳೇ ಬೇಲಿ ದಾಟಿದಂತೆ ವರ್ತಿಸಿದ್ದಾರೆ.ಹಿರಿಯ ಅಧಿಕಾರಿಗಳು ಇಂತಹ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *