ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಹುಣಸೂರು,ಮಾ23,Tv10 ಕನ್ನಡ

ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ ಹುಣಸೂರು ರಾಜ್ಯ ಹೆದ್ದಾರಿ ಮೂಡಲಕೊಪ್ಪಲು ಹಾಗೂ ಮಾದಳ್ಳಿ ಮಠದ ಮಾರ್ಗವಾಗಿ ಸಾಗುವ ಅರಣ್ಯ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.ಈ ಮಾಹಿತಿ ಅರಿತ ಸ್ಥಳೀಯ ಪತ್ರಕರ್ತ ವಿಶಾಂತ್ ದೃಶ್ಯ ಸೆರೆಹಿಡಿಯಲು ತೆರಳಿದ್ದಾರೆ.ಈ ವೇಳೆ ಪ್ರತಿರೋಧಿಸಿದ ಸಿಬ್ಬಂದಿಗಳು ವಾಗ್ವಾದ ನಡೆಸಿ ಹಲ್ಲೆ ಮಾಡಿ ಬಲವಂತವಾಗಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡುವ ವಿಡಿಯೋ ಆಕಸ್ಮಿಕವಾಗಿ ಮೊಬೈಲ್ ನಲ್ಲಿ ಉಳಿದುಕೊಂಡಿದೆ.ಹಲ್ಲೆಗೊಳಗಾದ ವಿಶಾಂತ್ ಆಸ್ಪತ್ರೆಯಲ್ಲಿ ಎಂಎಲ್ ಸಿ ಮಾಡಿಸಿ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಗೂಂಡಾ ವರ್ತನೆ ಪ್ರಶ್ನಿಸುವವರೇ ಇಲ್ಲದಂತಾಗಿದೆ.ಅರಣ್ಯ ವ್ಯಾಪ್ತಿಯಲ್ಲಿ ಮಧ್ಯ ನಿಷೇಧವಿದೆ.ಹೀಗಿದ್ದೂ ಕಾನೂನು ಪಾಲಿಸಬೇಕಿರುವ ಸಿಬ್ಬಂದಿಗಳೇ ಬೇಲಿ ದಾಟಿದಂತೆ ವರ್ತಿಸಿದ್ದಾರೆ.ಹಿರಿಯ ಅಧಿಕಾರಿಗಳು ಇಂತಹ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *