ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಹುಣಸೂರು,ಮಾ23,Tv10 ಕನ್ನಡ

ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ತಡರಾತ್ರಿ ಹುಣಸೂರು ರಾಜ್ಯ ಹೆದ್ದಾರಿ ಮೂಡಲಕೊಪ್ಪಲು ಹಾಗೂ ಮಾದಳ್ಳಿ ಮಠದ ಮಾರ್ಗವಾಗಿ ಸಾಗುವ ಅರಣ್ಯ ವ್ಯಾಪ್ತಿಯ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.ಈ ಮಾಹಿತಿ ಅರಿತ ಸ್ಥಳೀಯ ಪತ್ರಕರ್ತ ವಿಶಾಂತ್ ದೃಶ್ಯ ಸೆರೆಹಿಡಿಯಲು ತೆರಳಿದ್ದಾರೆ.ಈ ವೇಳೆ ಪ್ರತಿರೋಧಿಸಿದ ಸಿಬ್ಬಂದಿಗಳು ವಾಗ್ವಾದ ನಡೆಸಿ ಹಲ್ಲೆ ಮಾಡಿ ಬಲವಂತವಾಗಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡುವ ವಿಡಿಯೋ ಆಕಸ್ಮಿಕವಾಗಿ ಮೊಬೈಲ್ ನಲ್ಲಿ ಉಳಿದುಕೊಂಡಿದೆ.ಹಲ್ಲೆಗೊಳಗಾದ ವಿಶಾಂತ್ ಆಸ್ಪತ್ರೆಯಲ್ಲಿ ಎಂಎಲ್ ಸಿ ಮಾಡಿಸಿ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಗೂಂಡಾ ವರ್ತನೆ ಪ್ರಶ್ನಿಸುವವರೇ ಇಲ್ಲದಂತಾಗಿದೆ.ಅರಣ್ಯ ವ್ಯಾಪ್ತಿಯಲ್ಲಿ ಮಧ್ಯ ನಿಷೇಧವಿದೆ.ಹೀಗಿದ್ದೂ ಕಾನೂನು ಪಾಲಿಸಬೇಕಿರುವ ಸಿಬ್ಬಂದಿಗಳೇ ಬೇಲಿ ದಾಟಿದಂತೆ ವರ್ತಿಸಿದ್ದಾರೆ.ಹಿರಿಯ ಅಧಿಕಾರಿಗಳು ಇಂತಹ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *