ಮರಗಳ ಹನನ ಪ್ರಕರಣ…ಓರ್ವನ ಬಂಧನ…ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ…

ಮರಗಳ ಹನನ ಪ್ರಕರಣ…ಓರ್ವನ ಬಂಧನ…ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ…

ನಂಜನಗೂಡು,ಮಾ26,Tv10 ಕನ್ನಡ

ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಲತ್ತೂರು ಗ್ರಾಮದ ಕೃಷ್ಣ(45) ಬಂಧಿತ ಆರೋಪಿ.ಮಾರ್ಚ್ 8 ರಂದು ಹೆಜ್ಜಿಗೆ ಗ್ರಾಮ ಕಪಿಲಾ ನದಿ ದಂಡೆಯಲ್ಲಿ ಬೆಳೆದಿದ್ದ 45 ವಿವಿದ ಜಾತಿಯ ಮರಗಳನ್ನ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದುಹಾಕಲಾಗಿತ್ತು.ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾರ್ಚ್ 10 ರಂದು ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನ ಬಂಧಿಸಿದ್ದಾರೆ…

ಮರಗಳ ಹನನ ಪ್ರಕರಣ…ಓರ್ವನ ಬಂಧನ…ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ…

ನಂಜನಗೂಡು,ಮಾ26,Tv10 ಕನ್ನಡ

ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಲತ್ತೂರು ಗ್ರಾಮದ ಕೃಷ್ಣ(45) ಬಂಧಿತ ಆರೋಪಿ.ಮಾರ್ಚ್ 8 ರಂದು ಹೆಜ್ಜಿಗೆ ಗ್ರಾಮ ಕಪಿಲಾ ನದಿ ದಂಡೆಯಲ್ಲಿ ಬೆಳೆದಿದ್ದ 45 ವಿವಿದ ಜಾತಿಯ ಮರಗಳನ್ನ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದುಹಾಕಲಾಗಿತ್ತು.ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾರ್ಚ್ 10 ರಂದು ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನ ಬಂಧಿಸಿದ್ದಾರೆ…

ನಂಜನಗೂಡು,ಮಾ26,Tv10 ಕನ್ನಡ

ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಲತ್ತೂರು ಗ್ರಾಮದ ಕೃಷ್ಣ(45) ಬಂಧಿತ ಆರೋಪಿ.ಮಾರ್ಚ್ 8 ರಂದು ಹೆಜ್ಜಿಗೆ ಗ್ರಾಮ ಕಪಿಲಾ ನದಿ ದಂಡೆಯಲ್ಲಿ ಬೆಳೆದಿದ್ದ 45 ವಿವಿದ ಜಾತಿಯ ಮರಗಳನ್ನ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದುಹಾಕಲಾಗಿತ್ತು.ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾರ್ಚ್ 10 ರಂದು ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನ ಬಂಧಿಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *