ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ನಂಜನಗೂಡು,ಮಾ30,Tv10 ಕನ್ನಡ

ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.
ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.
ಬಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದಿದೆ. ತಂದೆ ಗಾಯಗೊಂಡಿದ್ದಾರೆ.
ಇಬ್ಬರೂ ನಂಜನಗೂಡಿನ ಶ್ರೀರಾಂಪುರ ಬಡಾವಣೆ ವಾಸಿಗಳಾಗಿದ್ದಾರೆ. ಶ್ರೀರಾಂಪುರ ಬಡಾವಣೆಯ ರಂಗಸ್ವಾಮಿ (52) ಮತ್ತು ಇವರ ಪುತ್ರ ಅಪ್ಪು ಗಾಯಗೊಂಡು ಆಸ್ಪತ್ರೆ ಸೇರಿರುವ ಭಕ್ತರು.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ದೊಡ್ಡ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

1999 ರಲ್ಲಿ ರಥದ ಚಕ್ರಕ್ಕೆ ಸಿಲುಕಿ ಒಬ್ಬ ಮೃತಪಟ್ಟು ಮೂವರು ಕಾಲು ಕಳೆದುಕೊಂಡಿದ್ದರು.
ಇಂದು ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ ಭಕ್ತರ ಕಾಲ್ತುಳಿತದಿಂದ ಅಪ್ಪ ಮಗ ಸಿಲುಕಿ ಮತ್ತೆ ಅವಘಡಕ್ಕೆ ಕಾರಣವಾಗಿದೆ..

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *