ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ನಂಜನಗೂಡು,ಮಾ30,Tv10 ಕನ್ನಡ

ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.
ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.
ಬಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದಿದೆ. ತಂದೆ ಗಾಯಗೊಂಡಿದ್ದಾರೆ.
ಇಬ್ಬರೂ ನಂಜನಗೂಡಿನ ಶ್ರೀರಾಂಪುರ ಬಡಾವಣೆ ವಾಸಿಗಳಾಗಿದ್ದಾರೆ. ಶ್ರೀರಾಂಪುರ ಬಡಾವಣೆಯ ರಂಗಸ್ವಾಮಿ (52) ಮತ್ತು ಇವರ ಪುತ್ರ ಅಪ್ಪು ಗಾಯಗೊಂಡು ಆಸ್ಪತ್ರೆ ಸೇರಿರುವ ಭಕ್ತರು.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ದೊಡ್ಡ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

1999 ರಲ್ಲಿ ರಥದ ಚಕ್ರಕ್ಕೆ ಸಿಲುಕಿ ಒಬ್ಬ ಮೃತಪಟ್ಟು ಮೂವರು ಕಾಲು ಕಳೆದುಕೊಂಡಿದ್ದರು.
ಇಂದು ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ ಭಕ್ತರ ಕಾಲ್ತುಳಿತದಿಂದ ಅಪ್ಪ ಮಗ ಸಿಲುಕಿ ಮತ್ತೆ ಅವಘಡಕ್ಕೆ ಕಾರಣವಾಗಿದೆ..

Spread the love

Related post

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು…
2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ…
ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು… ಮಂಡ್ಯ,ಮಾ28,Tv10 ಕನ್ನಡ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಸಾವನ್ನಪ್ಪಿದ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ…

Leave a Reply

Your email address will not be published. Required fields are marked *