ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮೈಸೂರು,ಮಾ31,Tv10 ಕನ್ನಡ

ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.
ಮೈಸೂರು ನಗರದ ಹಳೆ ಡಿಸಿ ಕಚೇರಿ ಮುಂಭಾಗ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ ಅರ್ಥಪೂರ್ಣವಾಗಿ
ಮಹಾವೀರ ಜಯಂತಿಯನ್ನ ಆಚರಿಸಲಾಗಿದೆ.
ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದವರು.ಇವರ ಸಂದೇಶ ಪಾಲಿಸುವ ನಿಟ್ಟಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ನೆರವಾಗಲು ಕೆಎಂಪಿಕೆ ಟ್ರಸ್ಟ್ ಮುಂದಾಗಿದೆ.
ಬಿಸಲಿನ ಬೇಗೆಯಿಂದ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ಮಹಾವೀರ ಜಯಂತಿ ಅಂಗವಾಗಿ ನೀರಿನ ತೊಟ್ಟಿ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ.
ಇದೇ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪದಾಧಿಕಾರಿಗಳಾದ ಜಿ ರಾಘವೇಂದ್ರ,ಸಂದೇಶ್ ಪವರ್,ಎಸ್ ಎನ್ ರಾಜೇಶ್ ,ರವಿಚಂದ್ರ,ಸಚಿನ್ ನಾಯಕ್ ,ಅಮಿತ್,ರಾಕೇಶ್, ಕೃಷ್ಣಮೂರ್ತಿ
ನಿಂಗಮ್ಮ ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *