ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮೈಸೂರು,ಮಾ31,Tv10 ಕನ್ನಡ

ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.
ಮೈಸೂರು ನಗರದ ಹಳೆ ಡಿಸಿ ಕಚೇರಿ ಮುಂಭಾಗ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕ ಅರ್ಥಪೂರ್ಣವಾಗಿ
ಮಹಾವೀರ ಜಯಂತಿಯನ್ನ ಆಚರಿಸಲಾಗಿದೆ.
ಜೈನ ಧರ್ಮದ ಕೊನೆಯ ತೀರ್ಥ೦ಕರರಾಗಿದ್ದ ಭಗವಾನ್ ಮಹಾವೀರರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದವರು.ಇವರ ಸಂದೇಶ ಪಾಲಿಸುವ ನಿಟ್ಟಿನಲ್ಲಿ ಇಂದು ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ನೆರವಾಗಲು ಕೆಎಂಪಿಕೆ ಟ್ರಸ್ಟ್ ಮುಂದಾಗಿದೆ.
ಬಿಸಲಿನ ಬೇಗೆಯಿಂದ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ಮಹಾವೀರ ಜಯಂತಿ ಅಂಗವಾಗಿ ನೀರಿನ ತೊಟ್ಟಿ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ.
ಇದೇ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪದಾಧಿಕಾರಿಗಳಾದ ಜಿ ರಾಘವೇಂದ್ರ,ಸಂದೇಶ್ ಪವರ್,ಎಸ್ ಎನ್ ರಾಜೇಶ್ ,ರವಿಚಂದ್ರ,ಸಚಿನ್ ನಾಯಕ್ ,ಅಮಿತ್,ರಾಕೇಶ್, ಕೃಷ್ಣಮೂರ್ತಿ
ನಿಂಗಮ್ಮ ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *