ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…

ಮೈಸೂರು,ಮಾ31,Tv10 ಕನ್ನಡ

ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಸ್ತಿ ಉಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಎಂಡಿಎ ಪ್ರಭಾರ ಆಯುಕ್ತ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿ ಕೆಎಸ್ ರಕ್ಷಿತ್ ರವರ ಕಚೇರಿ ಬಾಗಿಲ ಬಳಿ ತಮಟೆ ಚಳುವಳಿ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ಮೈಸೂರಿನ ದೇವನೂರು ಗ್ರಾಮದ ಸರ್ವೆ ನಂ.208 ಹಾಗೂ 184/6 ರ ಜಮೀನುಗಳನ್ನ ಖಾಸಗಿ ವ್ಯಕ್ತಿಗಳು ಕಬಳಿಸಿ ಮಾರಾಟ ಮಾಡಿದ್ದಾರೆ.ಈ ಬಗ್ಗೆ ಜನವರಿಯಲ್ಲಿ ಕ್ರಮ ಕೈಗೊಳ್ಳುವಂತೆ ಡಿಎಸ್ ಎಸ್ ಮುಖಂಡರು ಮನವಿ ಸಲ್ಲಿಸಿದ್ದರು.ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆ ಇಂದು ಮತ್ತೊಮ್ಮೆ ಪ್ರಭಾರ ಆಯುಕ್ತ ರಕ್ಷಿತ್ ರವರಿಗೆ ಮನವಿ ಕೊಡಲು ಬಂದಾಗ ಸೂಕ್ತವಾಗಿ ಸ್ಪಂದಿಸದೆ ನಿರ್ಲಕ್ಷಿಸಿದರು.ಇದರಿಂದ ಬೇಸತ್ತ ದಲಿತ ಸಂಘಟನೆ ಮುಖಂಡರು ಬಾಗಿಲ ಬಳಿ ನಿಂತು ತಮಟೆ ಹೊಡೆಯುವ ಮೂಲಕ ಎಂಡಿಎ ಅಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು…

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *