ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಬೆಂಗಳೂರು,ಏ1,Tv10 ಕನ್ನಡ

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡುವ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ ರಜನೀಶ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.12/5/25 ರ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.ಮಾರ್ಗಸೂಚಿ ಅನ್ವಯ ಯಾವುದೇ ನೌಕರ/ಅಧಿಕಾರಿ ಯನ್ನು ಸ್ಥಳನಿಯುಕ್ತಿ ಮಾಡದೆ ವರ್ಗಾವಣೆ ಮಾಡುವಂತಿಲ್ಲ ಎಂಬ ಆದೇಶವನ್ನು ವನ್ನು ಗಣನೆಗೆ ತೆಗೆದುಕೊಳ್ಳದೇ ಅದೇ ಚಾಳಿ ಮುಂದುವರೆದಿರುವು ದನ್ನು ಕಂಡ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಮತ್ತೊಮ್ಮೆ ಘನ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ. 35777/2025 ದಿ.30/01/2026 ರ ಆದೇಶವನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ಯಾವುದೇ ನೌಕರ/ಅಧಿಕಾರಿಯನ್ನು ಸ್ಥಳನಿಯುಕ್ತಿ ಗಳಿಸದೇ ವರ್ಗಾವಣೆ ಮಾಡಿಬಾರದೆಂದು ಎಚ್ಚರಿಸಿದ್ದಾರೆ. ಕೆಲಸ ಪಡೆಯದೇ ಸುಮ್ಮನೆ ಸಂಬಳ ಕೊಡುವುದು ಆರ್ಥಿಕ ನಷ್ಟವಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರದ ಯಾವುದೇ ನೌಕರ/ಅಧಿಕಾರಿ ಯನ್ನು ಸ್ಥಳನಿಯುಕ್ತಿ ಗಳಿಸದೇ ವರ್ಗಾವಣೆ ಮಾಡುವಂತಿಲ್ಲ. ಮಾಡಿದ್ದಲ್ಲಿ ಆ ರೀತಿ ಆದೇಶಿಸಿದ ಸಕ್ಷಮ ಪ್ರಾಧಿಕಾರದಿಂದ ಆ ನೌಕರ/ಅಧಿಕಾರಿಯಿಂದ ಸ್ಥಳ ನಿರೀಕ್ಷಣೆ ಅವಧಿಯ ಸಂಬಳ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *