ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡಿದ್ರೆ ಜೋಕೆ…ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ವಾರ್ನಿಂಗ್…

ಬೆಂಗಳೂರು,ಏ1,Tv10 ಕನ್ನಡ

ಸ್ಥಳ ನಿಯುಕ್ತಿಗೊಳಿಸದೆ ಸರ್ಕಾರಿ ನೌಕರರನ್ನ ವರ್ಗಾವಣೆ ಮಾಡುವ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ ರಜನೀಶ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.12/5/25 ರ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.ಮಾರ್ಗಸೂಚಿ ಅನ್ವಯ ಯಾವುದೇ ನೌಕರ/ಅಧಿಕಾರಿ ಯನ್ನು ಸ್ಥಳನಿಯುಕ್ತಿ ಮಾಡದೆ ವರ್ಗಾವಣೆ ಮಾಡುವಂತಿಲ್ಲ ಎಂಬ ಆದೇಶವನ್ನು ವನ್ನು ಗಣನೆಗೆ ತೆಗೆದುಕೊಳ್ಳದೇ ಅದೇ ಚಾಳಿ ಮುಂದುವರೆದಿರುವು ದನ್ನು ಕಂಡ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಮತ್ತೊಮ್ಮೆ ಘನ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ. 35777/2025 ದಿ.30/01/2026 ರ ಆದೇಶವನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ಯಾವುದೇ ನೌಕರ/ಅಧಿಕಾರಿಯನ್ನು ಸ್ಥಳನಿಯುಕ್ತಿ ಗಳಿಸದೇ ವರ್ಗಾವಣೆ ಮಾಡಿಬಾರದೆಂದು ಎಚ್ಚರಿಸಿದ್ದಾರೆ. ಕೆಲಸ ಪಡೆಯದೇ ಸುಮ್ಮನೆ ಸಂಬಳ ಕೊಡುವುದು ಆರ್ಥಿಕ ನಷ್ಟವಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರದ ಯಾವುದೇ ನೌಕರ/ಅಧಿಕಾರಿ ಯನ್ನು ಸ್ಥಳನಿಯುಕ್ತಿ ಗಳಿಸದೇ ವರ್ಗಾವಣೆ ಮಾಡುವಂತಿಲ್ಲ. ಮಾಡಿದ್ದಲ್ಲಿ ಆ ರೀತಿ ಆದೇಶಿಸಿದ ಸಕ್ಷಮ ಪ್ರಾಧಿಕಾರದಿಂದ ಆ ನೌಕರ/ಅಧಿಕಾರಿಯಿಂದ ಸ್ಥಳ ನಿರೀಕ್ಷಣೆ ಅವಧಿಯ ಸಂಬಳ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು… ನಂಜನಗೂಡು,ಏ3,Tv10 ಕನ್ನಡ ಕ್ಷುಲ್ಲಕ ವಿಚಾರಕ್ಕೆ ನಂಜನಗೂಡಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ…
ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ…
ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ… ನಂಜನಗೂಡು,ಏ3,Tv10 ಕನ್ನಡ ತಮ್ಮನ ಕೊಲೆ ಆರೋಪಿ ಜೈಲಿಗೆ…

Leave a Reply

Your email address will not be published. Required fields are marked *